49 ದಿನದ ಬಳಿಕ ಕಾಂಗ್ರೆಸ್ ಮುಖಂಡನ ಹತ್ಯೆ ಪ್ರಕರಣ ರಹಸ್ಯ ಭೇದಿಸಿರುವ ಬಿಡದಿ ಪೋಲಿಸರು ಮೃತ ವ್ಯಕ್ತಿಯ ಸೊಸೆ ಸೇರಿ ಇಬ್ಬರನ್ನು ಬಂಧಿಸಿದ್ದಾರೆ.
ಬಿಡದಿಯ ಬಾನಂದೂರಿನ ಭೈರವನದೊಡ್ಡಿ ಬಳಿ ಕಾಂಗ್ರೆಸ್ ಮುಖಂಡ ಗಂಟಪ್ಪ (55) ನನ್ನು ಸೊಸೆ ಚೈತ್ರ ಕೊಲೆಯಲ್ಲಿ ಭಾಗಿಯಾಗಿದ್ದಾಳೆ
ಗಂಟಪ್ಪ ತನ್ನ ಪುತ್ರ ನಂದೀಶ್ ಮತ್ತು ಚೈತ್ರಾಳ ಮದುವೆಗೆ ಒಪ್ಪಿಗೆ ನೀಡಿರಲಿಲ್ಲ.
ಈ ವಿರೋಧದ ನಡುವೆಯೂ ಇವರಿಬ್ಬರು ವಿವಾಹವಾಗಿ ಎರಡುವರ್ಷ ಸಂಸಾರ ಸಾಗಿಸುತ್ತಿದ್ದರು. ಆದರೂ ಗಂಟಪ್ಪ
ಮನೆಗೆ ಸೇರಿಸಿರಲಿಲ್ಲ.
ಇದರಿಂದ ಕುಪಿತಗೊಂಡ ಚೈತ್ರಾ ಗೆಳೆಯ ನವೀನ್ ಜೊತೆ ಸೇರಿ ಗಂಟಪ್ಪನ ಕೊಲೆಗೆ ಸಂಚು ರೂಪಿಸಿ ಫೆ25 ರಂದು ಹತ್ಯೆ ಮಾಡಲಾಯಿತು
ಕೊಲೆಗೆ ಬಳಕೆ ಮಾಡಲಾಗಿದ್ದ ಎರಡು ದ್ವಿಚಕ್ರ ವಾಹನ ಹಾಗೂ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ನವೀನ್ ಹಾಗೂ ಚೈತ್ರ ಈಗ ಪೋಲಿಸರ ಬಂಧನದಲ್ಲಿ ಇದ್ದಾರೆ.
- ಬಾದಾಮಿಯ ಕೇರೂರಿನಲ್ಲಿ ನೂಪುರ್ ಶರ್ಮ ವಿವಾದ : ಮೂವರ ಯುವಕರ ಮೇಲೆ ಚಾಕೂವಿನಿಂದ ಇರಿದು ಹಲ್ಲೆ
- ಶಾಸಕ ಜಮೀರ್ ಅಹಮದ್ ಅಕ್ರಮ ಆಸ್ತಿ 87.44 ಕೋಟಿ: ಇಡಿಗೆ ಎಸಿಬಿ ವರದಿ
- ಡಾ. ವೀರೇಂದ್ರ ಹೆಗ್ಗಡೆ, ಇಳಯರಾಜ ಸೇರಿ ನಾಲ್ವರು ರಾಜ್ಯಸಭೆಗೆ ನಾಮ ನಿರ್ದೇಶನ
- KRSಗೆ 30 ಸಾವಿರ ಕ್ಯೂಸೆಕ್ ಒಳಹರಿವು – ಪ್ರವಾಹದ ಮುನ್ನೆಚ್ಚರಿಕೆ : ಆಣೆಕಟ್ಟೆ ಭರ್ತಿಗೆ 9 ಅಡಿ ಬಾಕಿ
- 18 ದಿನಗಳಲ್ಲಿ 8 ಬಾರಿ ತಾಂತ್ರಿಕ ದೋಷ: ಸ್ಪೈಸ್ ಜೆಟ್ ಗೆ ಡಿಜಿಸಿಎ ನೊಟೀಸ್
- ವೆಸ್ಟ್ ಇಂಡೀಸ್ ತಂಡಕ್ಕೆ ಟೀಂ ಇಂಡಿಯಾ ಪ್ರಕಟ : ಶಿಖರ್ ಧವನ್ ನಾಯಕ – ಕೊಹ್ಲಿ, ರೋಹಿತ್ ಗೆ ವಿಶ್ರಾಂತಿ
More Stories
ಬಾದಾಮಿಯ ಕೇರೂರಿನಲ್ಲಿ ನೂಪುರ್ ಶರ್ಮ ವಿವಾದ : ಮೂವರ ಯುವಕರ ಮೇಲೆ ಚಾಕೂವಿನಿಂದ ಇರಿದು ಹಲ್ಲೆ
ಬೆಂಗಳೂರು ನಗರ ಮಾಜಿ DC ಮಂಜುನಾಥ್ ಫ್ಲ್ಯಾಟ್ ಮೇಲೆ ACB ದಾಳಿ: 30 ಎಕರೆ ಜಮೀನು ದಾಖಲೆ ಪತ್ತೆ
ಗುರುವನ್ನೇ ಹತ್ಯೆ ಮಾಡಿದ ಇಬ್ಬರು ಪಾಪಿಗಳನ್ನು ಪೋಲಿಸರು ಬಂಧಿಸಿದ್ದೇ ರೋಚಕ ಕಥೆ