ಸಹಾಯಕ ಪ್ರಾಧ್ಯಾಕರ ಪರೀಕ್ಷೆಯಲ್ಲೂ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ
ಅಸಿಸ್ಟೆಂಟ್ ಫ್ರೋಫೆಸರ್ ನಾಗರಾಜ್ ಬಂಧಿಸಲಾಗಿದೆ.
ಈಗಾಗಲೇ ಬಂಧಿತ ಆರೋಪಿ ಸೌಮ್ಯ ಜೊತೆ ಸೇರಿ ಪ್ರೋಫೆಸರ್ ನಾಗರಾಜ್ ಜೊತೆ ಸೇರಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನಡೆದ ಪರೀಕ್ಷಾ ಪತ್ರಿಕೆಗಳನ್ನು ಅಕ್ರಮ ಮಾಡಿರುವ ಆರೋಪ ಕುರಿತು ದಾಖಲೆ ಸಿಕ್ಕ ಹಿನ್ನೆಲೆಯಲ್ಲಿ ಈ ಬಂಧನ ಮಾಡಲಾಗಿದೆ
ಈ ನಡುವೆ ಮೈಸೂರು ಗಿರಿದರ್ಶಿನಿ ಲೇ ಔಟ್ ನಲ್ಲಿರುವ ಸೌಮ್ಯ ನಿವಾಸದ ಶೋಧನಾಕಾರ್ಯವನ್ನು ಆಕೆಯ ಸಮ್ಮುಖದಲ್ಲೇ ಮಾಡಿ ಮುಗಿಸಿದರು.
ಇದನ್ನು ಓದು –
ಹಿರಿಯ ಅಧಿಕಾರಿ ಎತ್ತಂಗಡಿ :
ಈ ನಡುವೆ PSI ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪೋಲಿಸ್ ನೇಮಕಾತಿ ವಿಭಾಗದ ADGP ಅಮೃತ್ ಪೌಲ್ ಅವರನ್ನು ರಾಜ್ಯ ಸರ್ಕಾರ ಇಂದು ದಿಢೀರ್ ಎತ್ತಂಗಡಿ ಮಾಡಿದೆ
ನೇಮಕಾತಿ ಅಕ್ರಮದ ವಾಸನೆ ADGP ಕಚೇರಿಯನ್ನು ತಲುಪಿದೆ. ಹೀಗಾಗಿ ಸಿಐಡಿ ಅಧಿಕಾರಿಗಳು , ADGP ಅಮೃತ್ ಪೌಲ್ ಅವರನ್ನು ವಿಚಾರಣೆ ನಡೆಸುವ ಸಾಧ್ಯತೆ ಇದೆ
ಅಮೃತ್ ಪೌಲ್ ಅವರನ್ನು ಆಂತರಿಕ ಭದ್ರತೆ ವಿಭಾಗಕ್ಕೂ ಹಾಗೂ ಹಿತೇಂದ್ರ ಅವರನ್ನು ಪೌಲ್ ಜಾಗಕ್ಕೆ ನೇಮಕ ಮಾಡಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ



More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು