ಬೆಂಗಳೂರಿನಲ್ಲಿ ಕೊರೊನಾದಿಂದ ಸಾವನ್ನಪ್ಪಿರುವವರ ಅಸ್ಥಿಗಳು ಅನಾಥವಾಗಿ ಬಿದ್ದಿರುವ ಅಸ್ಥಿಗಳಿಗೆ ಬುಧವಾರ ಕಾವೇರಿ ಮತ್ತು ಕಪಿಲ ನದಿಗಳ ಸಂಗಮ ಸ್ಥಳದಲ್ಲಿ ಸರ್ಕಾರದ ವತಿಯಿಂದ ಮುಕ್ತಿ ಕೊಡಲಾಗುವುದು.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬೆಳಕವಾಡಿ ಗ್ರಾಮದ ಬಳಿಯ ಕಾವೇರಿ ಮತ್ತು ಕಪಿಲ ನದಿಗಳು ಸಂಗಮವಾಗುವ ಸ್ಥಳದಲ್ಲಿ 857 ಅಸ್ಥಿಗಳನ್ನು ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಅಸ್ತಿಯನ್ನು ವಿಸರ್ಜನೆ ಮಾಡಲಾಗುತ್ತದೆ.
ಸಚಿವ ಆರ್.ಅಶೋಕ್ ಇಂದು 12.30ಕ್ಕೆ ವಿಸರ್ಜನೆ ಮಾಡಲಿದ್ದಾರೆ. ಬೆಳಕವಾಡಿಯಲ್ಲಿ ಅನಾಥ ಅಸ್ಥಿಗಳನ್ನು ವಿಧಿ-ವಿಧಾನದ ಮೂಲಕ ವಿಸರ್ಜನೆ ಮಾಡಲು ಸಕಲ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ