ಸರ್ಕಾರದ ಆದೇಶದಂತೆ ಪಾದಯಾತ್ರೆಯನ್ನು ನಿಲ್ಲಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕನಕಪುರ ನಿವಾಸ ಗೇಟ್ ಗೆ ಮಧ್ಯರಾತ್ರಿ ನಂತರ ರಾಮನಗರ ಎಸಿ, ಡಿವೈಎಸ್ಪಿ ನೋಟಿಸ್ ಅಂಟಿಸಿ ಬಂದಿದ್ದಾರೆ
ಕನಕಪುರದಲ್ಲಿರುವ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ತೆರಳಿ ಗೇಟ್ ಮುಂದೆ ನೋಟಿಸ್ ಅಂಟಿಸಿ ಬಂದಿದ್ದಾರೆ.
ಡಿಕೆ ಶಿವಕುಮಾರ್ ನೋಟಿಸ್ ಸ್ವೀಕರಿಸಲು ನಿರಾಕರಿಸಿದ ಹಿನ್ನೆಲೆ ಗೇಟ್ಗೆ ನೋಟಿಸ್ ಅಂಟಿಸಿದ್ದಾರೆ ಎಂದು ಗೊತ್ತಾಗಿದೆ
ಇಂದು ಬೆಳಗ್ಗೆಯಿಂದ ಕನಕಪುರದಲ್ಲಿರುವ ಡಿಕೆಶಿ ನಿವಾಸದಲ್ಲಿ ಇರುತ್ತಿದ್ದ ಜನಸಂಖ್ಯೆ ಕಡಿಮೆ ಆಗಿದೆ. ಪಾದಯಾತ್ರೆ ಆರಂಭದ ದಿನದಿಂದಲೂ ಜನರ ದಂಡೇ ಸೇರುತ್ತಿತ್ತು. ಕೋರ್ಟ್ ಆದೇಶದ ಬೆನ್ನಲ್ಲೆ ಪಾದಯಾತ್ರೆ ಬಗ್ಗೆ ಅನಿಶ್ಚಿತತೆ ಮೂಡಿದೆ.
ಈ ಹಿನ್ನೆಲೆಯಲ್ಲಿ ಡಿಕೆಎಸ್ ನಿವಾಸದ ಬಳಿ ನಾಯಕರು, ಕಾರ್ಯಕರ್ತರು ಕಾಣಿಸಿಕೊಳ್ಳುತ್ತಿಲ್ಲ ಎನ್ನಲಾಗಿದೆ.
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!
- Bengaluru Airport : ವಿಮಾನದಲ್ಲಿ ಅಕ್ರಮವಾಗಿ 10 ಅನಕೊಂಡ ಹಾವುಗಳ ಕಳ್ಳಸಾಗಾಟ