ಸಂಕೀರ್ತನಾ ಯಾತ್ರೆಯಲ್ಲಿ ಹನುಮ ಮಾಲಾಧಾರಿಗಳ ಮೇಲೆ ಯುವಕನೊಬ್ಬ ಹಲ್ಲೆಗೆ ಮುಂದಾದ ಘಟನೆ ಶ್ರೀರಂಗಪಟ್ಟಣದಲ್ಲಿ ಗುರುವಾರ ಜರುಗಿದೆ.
ಹನುಮ ಜಯಂತಿ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಬೃಹತ್ ಸಂಕೀರ್ತನಾ ಯಾತ್ರೆ ನಡೆಯುತ್ತಿತ್ತು.
ಸಂಕೀರ್ತನಾ ಯಾತ್ರೆ ವೇಳೆ ಯುವಕನೊಬ್ಬ ಮಧ್ಯಪ್ರವೇಶಿಸಿ, ಹನುಮ ಮಾಲಾಧಾರಿಗಳ ಮೇಲೆ ಹಲ್ಲೆಗೆ ಪ್ರಯತ್ನಿಸಿದ್ದಾನೆ. ಆದರೆ ಯುವಕನನ್ನು ಹನುಮ ಮಾಲಾಧಾರಿಗಳು ಚೆನ್ನಾಗಿ ಥಳಿಸಿದ್ದಾರೆ.
ಈ ವೇಳೆ ಪೊಲೀಸರು ಮಧ್ಯಪ್ರವೇಶಿಸಿ ಯುವಕನಿಗೆ ಏಟು ಬೀಳುವುದನ್ನು ತಡೆದಿದ್ದಾರೆ.
ಸಂಕೀರ್ತನಾ ಯಾತ್ರೆ ಹೆಸರಲ್ಲಿ ಜಾಮಿಯ ಮಸೀದಿ ದ್ವಂಸಕ್ಕೆ ಸಂಚು ರೂಪಿಸಲಾಗಿದೆ ಎಂದು ಮುಸ್ಲಿಂ ಮುಖಂಡರು ಗಂಭೀರ ಆರೋಪ ಮಾಡಿದ್ದರು.
ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ಜರುಗಬಾರದೆಂದು ಮೊದಲೇ 1000ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಿ ಬಿಗಿ ಭದ್ರತೆ ನೀಡಲಾಗಿತ್ತು.
ಜಾಮೀಯಾ ಮಸೀದಿಗೆ ಭಾರಿ ಬಂದೋಬಸ್ತ್ ಮಾಡಿ, ಮಸೀದಿ ಸುತ್ತ ಬ್ಯಾರಿಕೇಡ್ ಅಳವಡಿಸಲಾಗಿತ್ತು. ಅಷ್ಟೇ ಅಲ್ಲದೇ ಸಾರ್ವಜನಿಕರಿಗೆ ಮಸೀದಿ ಪ್ರವೇಶ ನಿರ್ಬಂಧ ಹೇರಲಾಗಿತ್ತು.
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
This website uses cookies.
Leave a Comment