ಖಾಸಗಿ ಪಬ್ಲಿಕ್ ಸ್ಕೂಲ್ ನಲ್ಲಿ ನಡೆಯುತ್ತಿದ್ದ ಲಸಿಕಾ ಕಾರ್ಯವನ್ನು ಸಂಜೆ 6 ಗಂಟೆಯವರೆಗೆ ಮುಂದುವರೆಸುವಂತೆ ಸೂಚಿದ ನಗರಸಭಾ ಆಯುಕ್ತರ ಮೇಲೆ ಹಲ್ಲೆ ನಡೆಸಿದ ಘಟನೆ ಹಾಸನದಲ್ಲಿ ಜರುಗಿದೆ.
ಹಾಸನದ ಹೇಮಾವತಿ ಬಡಾವಣೆ ಯಲ್ಲಿ ರುವ ಯತೀಂದ್ರ ಪಬ್ಲಿಕ್ ಸ್ಕೂಲ್ ಮಾಲೀಕರಿಂದ ನಗರಸಭೆ ಕಮೀಷನರ್ ಮೇಲೆ ಹಲ್ಲೆ ನಡೆದಿದೆ.
ಪಬ್ಲಿಕ್ ಸ್ಕೂಲ್ ನಲ್ಲಿ ನಡೆದಿದ್ದ ಲಸಿಕಾ ಕಾರ್ಯ ಕ್ರಮವನ್ನು ಮಧ್ಯಾಹ್ನ 2 ಗಂಟೆಗೆ ನಿಲ್ಲಿಸುವುದಾಗಿ ಹೇಳಿದ್ದ ಮಾಲೀಕರಿಗೆ ಆಯುಕ್ತ ಕೃಷ್ಣಮೂರ್ತಿ ಸಂಜೆ 6 ಗಂಟೆ ತನಕ ಮುಂದುವರೆಸುವಂತೆ ಸೂಚಿಸಿದ್ದೇ ಗಲಾಟೆ ಕಾರಣವಾಗಿದೆ ಎನ್ನಲಾಗಿದೆ.
ಇದೇ ವಿಷಯಕ್ಕೆ ಗಲಾಟೆ ಆರಂಭವಾಗಿದೆ. ಸ್ಕೂಲ್ ಮಾಲೀಕ ಹಾಗೂ ಸಿಬ್ಬಂದಿ ಗಳು ಕಮೀಷನರ್ ಮೇಲೆ ಹಲ್ಲೆ ಮಾಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ