ಖಾಸಗಿ ಪಬ್ಲಿಕ್ ಸ್ಕೂಲ್ ನಲ್ಲಿ ನಡೆಯುತ್ತಿದ್ದ ಲಸಿಕಾ ಕಾರ್ಯವನ್ನು ಸಂಜೆ 6 ಗಂಟೆಯವರೆಗೆ ಮುಂದುವರೆಸುವಂತೆ ಸೂಚಿದ ನಗರಸಭಾ ಆಯುಕ್ತರ ಮೇಲೆ ಹಲ್ಲೆ ನಡೆಸಿದ ಘಟನೆ ಹಾಸನದಲ್ಲಿ ಜರುಗಿದೆ.
ಹಾಸನದ ಹೇಮಾವತಿ ಬಡಾವಣೆ ಯಲ್ಲಿ ರುವ ಯತೀಂದ್ರ ಪಬ್ಲಿಕ್ ಸ್ಕೂಲ್ ಮಾಲೀಕರಿಂದ ನಗರಸಭೆ ಕಮೀಷನರ್ ಮೇಲೆ ಹಲ್ಲೆ ನಡೆದಿದೆ.
ಪಬ್ಲಿಕ್ ಸ್ಕೂಲ್ ನಲ್ಲಿ ನಡೆದಿದ್ದ ಲಸಿಕಾ ಕಾರ್ಯ ಕ್ರಮವನ್ನು ಮಧ್ಯಾಹ್ನ 2 ಗಂಟೆಗೆ ನಿಲ್ಲಿಸುವುದಾಗಿ ಹೇಳಿದ್ದ ಮಾಲೀಕರಿಗೆ ಆಯುಕ್ತ ಕೃಷ್ಣಮೂರ್ತಿ ಸಂಜೆ 6 ಗಂಟೆ ತನಕ ಮುಂದುವರೆಸುವಂತೆ ಸೂಚಿಸಿದ್ದೇ ಗಲಾಟೆ ಕಾರಣವಾಗಿದೆ ಎನ್ನಲಾಗಿದೆ.
ಇದೇ ವಿಷಯಕ್ಕೆ ಗಲಾಟೆ ಆರಂಭವಾಗಿದೆ. ಸ್ಕೂಲ್ ಮಾಲೀಕ ಹಾಗೂ ಸಿಬ್ಬಂದಿ ಗಳು ಕಮೀಷನರ್ ಮೇಲೆ ಹಲ್ಲೆ ಮಾಡಿದ್ದಾರೆ.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment