ಮಂಡ್ಯ ತಾಲೂಕು ಕಚೇರಿಯಲ್ಲೇ ಕುಡುಗೋಲಿನಿಂದ ದಾಳಿ ನಡೆಸಿ ವ್ಯಕ್ತಿಯೋರ್ವನನ್ನು ಕೊಲೆ ಮಾಡಲು ಯತ್ನಿಸಿದ ಭೀಕರ ಘಟನೆ ಮದ್ದೂರು ತಾಲೂಕಿನಲ್ಲಿ ನಡೆದಿದೆ.
ಚಿನ್ನರಾಜ್ ಎಂಬಾತನ ಮೇಲೆ ನಂದನ್ ಎಂಬುವವನು ಕುಡುಗೋಲಿನಿಂದ ದಾಳಿ ನಡೆಸಿದ್ದಾನೆ ಎಂದು ತಿಳಿದು ಬಂದಿದೆ. ಚಿನ್ನರಾಜ್ ಕಣ್ಣಿಗೆ ಖಾರದ ಪುಡಿ ಎರಚಿ 40 ಕ್ಕೂ ಹೆಚ್ಚು ಬಾರಿ ನಂದನ್ ಹಲ್ಲೆ ನಡೆಸಿದ್ದು, ಚಿನ್ನರಾಜ್ ಸ್ಥಿತಿ ಗಂಭೀರವಾಗಿದೆ.
ಜಮೀನು ವ್ಯಾಜ್ಯ ಹಿನ್ನೆಲೆ ಇಬ್ಬರು ತಾಲೂಕು ಕಚೇರಿಗೆ ಬಂದಿದ್ದರು. ಚಿನ್ನರಾಜ್ ಪರ ತೀರ್ಪು ನೀಡುತ್ತಿದ್ದಂತೆ ಈ ವಿಚಾರಕ್ಕೆ ಪರಸ್ಪರ ಜಗಳ ನಡೆದಿದೆ. ಅಲ್ಲಿದ್ದವರೂ ಬಿಡಿಸಲು ಪ್ರಯತ್ನಿಸಿದರೂ ಆಗಲಿಲ್ಲ, ಬಳಿಕ ನಂದನ್ ಮೇಲೆ ಕಲ್ಲು ತೂರಿ ಚಿನ್ನರಾಜ್ ನನ್ನು ರಕ್ಷಿಸಲಾಗಿದೆ. ಕಲ್ಲು ತೂರಿದ್ದರಿಂದ ನಂದನ್ ಕೂಡ ಗಾಯಗೊಂಡಿದ್ದು, ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ, ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
This website uses cookies.
Leave a Comment