ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ವಕ್ತಾರ, ಶಾಸಕ ಪ್ರಿಯಾಂಕ್ ಖರ್ಗೆ, ಪಿಎಸ್ಐ ನೇಮಕಾತಿಯ ಸಂಬಂಧ ಇಬ್ಬರು ಆರೋಪಿಗಳ ಸಂಭಾಷಣೆಯಿದೆ. ಇದರಲ್ಲಿ ಓರ್ವ ವ್ಯಕ್ತಿ ಪಿಎಸ್ಐ ಆಗಿ ಆಯ್ಕೆಯಾಗಿದ್ದಾನೆ. ಇನ್ನೋರ್ವ ವ್ಯಕ್ತಿ ಮಧ್ಯವರ್ತಿಯಾಗಿದ್ದಾನೆ. ಈ ಪ್ರಕರಣದಲ್ಲಿ ಮೇಲಿಂದ ಕೆಳಗಿನವರೆಗೂ ಭ್ರಷ್ಟಾಚಾರ ನಡೆದಿದೆ ಎಂದರು
ಈ ಆಡಿಯೋದಲ್ಲಿ ಈ 545ರ ಅಕ್ರಮ ಜೊತೆ, ಜೊತೆಗೆ ಮುಂದಿನ 402 ಪೋಸ್ಟ್ಗಳನ್ನು ಸಹ ಬುಕ್ ಮಾಡಲಾಗಿದೆ. ಈ ಸಂಬಂಧ 371 ಜೆ ಸರಿಯಾಗಿ ಜಾರಿ ಆಗಿಲ್ಲ ಅಕ್ರಮ ನಡೆದಿದೆ ಎಂದು ಹೈದರಾಬಾದ್ ಕರ್ನಾಟಕದ ಅಭ್ಯರ್ಥಿಗಳು ಕೋರ್ಟ್ಗೆ ಹೋಗಿದ್ದಾರೆ. ಆದರೂ ಏನು ಆಗಲ್ಲ ಅಂತ ಆಯ್ಕೆಯಾದ ಪಿಎಸ್ಐ ಹೇಳುತ್ತಾನೆ ಎಂದರು
ಈ ಸರ್ಕಾರದಲ್ಲಿ ನಮ್ಮ ಭಾಗದವರ ಪರಿಸ್ಥಿತಿ ನೋಡಿ. ಈ ಪ್ರಕರಣದಲ್ಲಿ ಸರ್ಕಾರ, ಪರೀಕ್ಷಾ ಕೇಂದ್ರ, ಸಿಬ್ಬಂದಿ ಎಲ್ಲರೂ ಶಾಮಿಲಾಗಿದ್ದಾರೆ. ಅಭ್ಯರ್ಥಿಯ ಎಕ್ಸಾಂ ಸೆಂಟರ್ ಬುಕ್ ಮಾಡುವುದರಿಂದ ಹಿಡಿದು ಎಲ್ಲಾ ಕೂಡ ನೇಮಕಾತಿ ಪರೀಕ್ಷೆಯಲ್ಲಿ ಬುಕ್ ಆಗುತ್ತವೆ ಎಂದು ತಿಳಿಸಿದ್ದಾರೆ.
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More
This website uses cookies.
Leave a Comment