January 28, 2026

Newsnap Kannada

The World at your finger tips!

minister,congress,agriculture

State Agriculture Minister missing: Congress leaders appeal to search

ಕೃಷಿ ಸಚಿವ ಬಿ.ಸಿ. ಪಾಟೀಲ್ರಿಂದ ರೈತ ವಾಸ್ತವ್ಯ

Spread the love

ರೈತರ ಸಮಸ್ಯೆಗಳನ್ನು ಆಲಿಸುವ ಪ್ರಗತಿ ಪರ ರೈತ ನಿವಾಸಗಳಲ್ಲೇ ವಾಸ್ತವ ಮಾಡುವ ನಿರ್ಧಾರವನ್ನು ಕೃಷಿ ಸಚಿವ ಬಿ ಸಿ ಪಾಟೀಲ್ ಮಾಡಿದ್ದಾರೆ.
ಕೊರೋನಾ ಹಾವಳಿ ಮುಗಿದ ನಂತರ ಎಂದಿನಿಂದ, ಯಾರ ಮನೆಯಿಂದ ವಾಸ್ತವ್ಯ ಕಾರ್ಯಕ್ರಮ ಆರಂಬಿಸುವುದು ಮತ್ತು ಆ ಕಾರ್ಯಕ್ರಮದ ರೂಪರೇಷೆ ಹೇಗಿರುತ್ತದೆ ಎನ್ನುವುದನ್ನು ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.
ರೈತ ಸಮಸ್ಯೆಗಳನ್ನು ಕೂಲಂಕುಷವಾಗಿ ಅರಿಯಬೇಕಿದೆ. ರೈತರಿಗೆ ಅಗತ್ಯ ಬೀಜ ಗೊಬ್ಬರ ಸೇರಿದಂತೆ ಅವರ ಎಲ್ಲಾ ಸಮಸ್ಯೆಗಳನ್ನು ಅರಿಯುವ ಸಲುವಾಗಿ ನಾನು ರೈತ ವಾಸ್ತವ್ಯ
ಕಾರ್ಯಕ್ರಮ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

error: Content is protected !!