ರೈತರ ಸಮಸ್ಯೆಗಳನ್ನು ಆಲಿಸುವ ಪ್ರಗತಿ ಪರ ರೈತ ನಿವಾಸಗಳಲ್ಲೇ ವಾಸ್ತವ ಮಾಡುವ ನಿರ್ಧಾರವನ್ನು ಕೃಷಿ ಸಚಿವ ಬಿ ಸಿ ಪಾಟೀಲ್ ಮಾಡಿದ್ದಾರೆ.
ಕೊರೋನಾ ಹಾವಳಿ ಮುಗಿದ ನಂತರ ಎಂದಿನಿಂದ, ಯಾರ ಮನೆಯಿಂದ ವಾಸ್ತವ್ಯ ಕಾರ್ಯಕ್ರಮ ಆರಂಬಿಸುವುದು ಮತ್ತು ಆ ಕಾರ್ಯಕ್ರಮದ ರೂಪರೇಷೆ ಹೇಗಿರುತ್ತದೆ ಎನ್ನುವುದನ್ನು ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.
ರೈತ ಸಮಸ್ಯೆಗಳನ್ನು ಕೂಲಂಕುಷವಾಗಿ ಅರಿಯಬೇಕಿದೆ. ರೈತರಿಗೆ ಅಗತ್ಯ ಬೀಜ ಗೊಬ್ಬರ ಸೇರಿದಂತೆ ಅವರ ಎಲ್ಲಾ ಸಮಸ್ಯೆಗಳನ್ನು ಅರಿಯುವ ಸಲುವಾಗಿ ನಾನು ರೈತ ವಾಸ್ತವ್ಯ
ಕಾರ್ಯಕ್ರಮ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್ಐಎ)… Read More
ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More
This website uses cookies.
Leave a Comment