ಕಳೆದ 28 ವರ್ಷಗಳಿಂದ ನಿರಂತರ ವಿಚಾರಣೆ ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ತೀರ್ಪುನಲ್ಲಿ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿರುವುದು ಮುಸ್ಲಿಂ ಮುಖಂಡರಲ್ಲಿ ಅಸಮಾಧಾನ ತಂದಿದೆ. ಈ ಕಾರಣಕ್ಕಾಗಿ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಕಾನೂನು ತಜ್ಞ ರ ಸಲಹಾ ತಂಡದ ಅಭಿಪ್ರಾಯ ಪಡೆದ ನಂತರ ಮೇಲ್ಮನವಿ ಸಲ್ಲಿಸುವ ಬಗ್ಗೆ ನಿರ್ಧಾರ ಮಾಡುವುದಾಗಿ ಸಿಬಿಐ ಹೇಳಿದೆ. ಮೂರು ದಶಕಗಳ ಸುದೀರ್ಘ ಕಾನೂನು ಸಂಘರ್ಷ ಅಂತ್ಯವಾದ ಹಿನ್ನೆಲೆಯಲ್ಲಿ ನಿರಾಳವಾಗಿರುವ ಬಿಜೆಪಿ ಹಿರಿಯ ನಾಯಕರಿಗೆ ಮೇಲ್ಮನವಿ ಮಾತು ಮತ್ತೆ ಆತಂಕ ಮೂಡಿಸಿದೆ.


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ