ಖಾತೆಯ ಕ್ಯಾತೆ ಮುಗಿಯುತ್ತಿಲ್ಲ . ಸಚಿವ ಮಾಧುಸ್ವಾಮಿಗೆ ಪ್ರವಾಸೋದ್ಯಮ ಖಾತೆ ನೀಡಿದ್ದರಿಂದ ಮುನಿಸಿಕೊಂಡು ರಾಜೀನಾಮೆಗೆ ಮುಂದಾಗಿದ್ದರು.
ಈ ಮುನಿಸು ಉಪಶಮನ ಮಾಡಲು ಸಿಎಂ ಯಡಿಯೂರಪ್ಪ ಮತ್ತೆ ಸಣ್ಣ ನೀರಾವರಿ ಖಾತೆಯನ್ನು ಮಾಧುಸ್ವಾಮಿ ಅವರಿಗೆ ಹಿಂತಿರುಗಿಸಿ, ಅವರ ಬಳಿ ಇದ್ದ ಪ್ರವಾಸೋದ್ಯಮ ಖಾತೆಯನ್ನು ಸಿ ಪಿ ಯೋಗೇಶ್ವರ್ ಗೆ ನೀಡಿದ್ದಾರೆ.
ಪ್ರವಾಸೋದ್ಯಮದ ಜೊತೆಗೆ ಜೀವಶಾಸ್ತ್ರ, ಪರಿಸರ ಖಾತೆಗಳನ್ನು ಕೂಡ ಯೋಗೇಶ್ವರ್ ಅವರಿಗೆ ನೀಡಲಾಗಿದೆ.
ಈ ಬದಲಾವಣೆಯಿಂದ ನಾಲ್ಕನೇ ಬಾರಿ ಖಾತೆಗಳ ಅದಲು ಬದಲು ಮಾಡಿದಂತಾಗಿದೆ. ಇಷ್ಟೆಲ್ಲಾ ಮಾಡಿದರೂ ಸಹ ಸಚಿವ ಆನಂದ್ ಸಿಂಗ್ ಕೂಡ ಮುನಿಸಿಕೊಂಡಿದ್ದಾರೆ. ಅವರನ್ನು ಸಮಾಧಾನ ಮಾಡುವ ಪ್ರಯತ್ನ ಗಳು ಮುಂದುವರೆದಿವೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು