ಖಾತೆಯ ಕ್ಯಾತೆ ಮುಗಿಯುತ್ತಿಲ್ಲ . ಸಚಿವ ಮಾಧುಸ್ವಾಮಿಗೆ ಪ್ರವಾಸೋದ್ಯಮ ಖಾತೆ ನೀಡಿದ್ದರಿಂದ ಮುನಿಸಿಕೊಂಡು ರಾಜೀನಾಮೆಗೆ ಮುಂದಾಗಿದ್ದರು.
ಈ ಮುನಿಸು ಉಪಶಮನ ಮಾಡಲು ಸಿಎಂ ಯಡಿಯೂರಪ್ಪ ಮತ್ತೆ ಸಣ್ಣ ನೀರಾವರಿ ಖಾತೆಯನ್ನು ಮಾಧುಸ್ವಾಮಿ ಅವರಿಗೆ ಹಿಂತಿರುಗಿಸಿ, ಅವರ ಬಳಿ ಇದ್ದ ಪ್ರವಾಸೋದ್ಯಮ ಖಾತೆಯನ್ನು ಸಿ ಪಿ ಯೋಗೇಶ್ವರ್ ಗೆ ನೀಡಿದ್ದಾರೆ.
ಪ್ರವಾಸೋದ್ಯಮದ ಜೊತೆಗೆ ಜೀವಶಾಸ್ತ್ರ, ಪರಿಸರ ಖಾತೆಗಳನ್ನು ಕೂಡ ಯೋಗೇಶ್ವರ್ ಅವರಿಗೆ ನೀಡಲಾಗಿದೆ.
ಈ ಬದಲಾವಣೆಯಿಂದ ನಾಲ್ಕನೇ ಬಾರಿ ಖಾತೆಗಳ ಅದಲು ಬದಲು ಮಾಡಿದಂತಾಗಿದೆ. ಇಷ್ಟೆಲ್ಲಾ ಮಾಡಿದರೂ ಸಹ ಸಚಿವ ಆನಂದ್ ಸಿಂಗ್ ಕೂಡ ಮುನಿಸಿಕೊಂಡಿದ್ದಾರೆ. ಅವರನ್ನು ಸಮಾಧಾನ ಮಾಡುವ ಪ್ರಯತ್ನ ಗಳು ಮುಂದುವರೆದಿವೆ.
ಐದು ದಿನಗಳ ಜೈಲು ವಾಸಕ್ಕೆ ಅಂತ್ಯ 5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More
ಬೆಂಗಳೂರು : ಪ್ರಜ್ವಲ್ ರೇವಣ್ಣ ವಿಚಾರದ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್ನಲ್ಲಿ ಸಂತ್ರಸ್ತೆ… Read More
ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More
ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More
ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More
ಬೆಂಗಳೂರು : ತೆಲುಗಿನ 'ತ್ರಿನಯನಿ' ಧಾರಾವಾಹಿಯಲ್ಲಿ ಜನಪ್ರಿಯರಾಗಿರುವ ಕನ್ನಡತಿ, ಮಂಡ್ಯದ ಹನಕೆರೆ ಪವಿತ್ರ ಜಯರಾಂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲು… Read More
This website uses cookies.
Leave a Comment