ಮಂಡ್ಯದ ಗಂಡು ಅಂಬರೀಷ್ ಪುತ್ರ ಅಭಿಷೇಕ್ ಅಂಬರೀಷ್ ಅಭಿನಯದ ಬಹು ನಿರೀಕ್ಷಿತ ಚಲನಚಿತ್ರ ಬ್ಯಾಡ್ ಮ್ಯಾನರ್ಸ ನ ಟೈಟಲ್ ಸಾಂಗ್ ದೇಶಾದ್ಯಂತ ಇಂದು ಬಿಡುಗಡೆ ಆಗಿದೆ.
ಈ ಹಿನ್ನೆಲೆಯಲ್ಲಿ ಮಂಡ್ಯ ನಗರದ ಮಹಾವೀರ ವೃತ್ತದಲ್ಲಿ ಅಂಬರೀಶ್ ಹಾಗೂ ಅಭಿಷೇಕ್ ಅಭಿಮಾನಿ ಬಳಗ ಅಖಿಲ ಕರ್ನಾಟಕ ಅಂಬರೀಶ್ ಅಭಿಮಾನಿಗಳ ಸಂಘದ ಅಧ್ಯಕ್ಷ ಬೇಲೂರು ಸೋಮಶೇಖರ್ ನೇತೃತ್ವದಲ್ಲಿ ಪಟಾಕಿ ಸಿಡಿಸಿ ಸಾರ್ವಜನಿಕವಾಗಿ ಸಿಹಿ ಹಂಚಿ ಸಂಭ್ರಮ ಆಚರಿಸಿದರು.
ಈ ಸಂದರ್ಭದಲ್ಲಿ ವಿಶ್ವಾಸ್, ಟೀ ಸ್ಟಾಲ್ ಅಭಿ, ಹನಿಯಂಬಾಡಿ ಸತೀಶ್, ಕಾರಸವಾಡಿ ಕಂಠಿ, ಮುಸಾವಿರ್, ಸುರೇಶ್,ಮೊದಲಾದವರು ಇದ್ದರು.ಇದನ್ನು ಓದಿ –‘ವಿದ್ಯಾನಿಧಿ ಯೋಜನೆ’: ಆಟೋ, ಕ್ಯಾಬ್ ಚಾಲಕರ ವಿದ್ಯಾರ್ಥಿಗಳ ಖಾತೆಗೆ ಹಣ ಜಮಾ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!
- Bengaluru Airport : ವಿಮಾನದಲ್ಲಿ ಅಕ್ರಮವಾಗಿ 10 ಅನಕೊಂಡ ಹಾವುಗಳ ಕಳ್ಳಸಾಗಾಟ
- ಏಪ್ರಿಲ್ 26ರಂದು ಮೈಸೂರಿನ ಪ್ರವಾಸಿ ತಾಣಗಳು ಬಂದ್