ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಬುಧವಾರ ಕಾವೇರಿ ಮಾತೆಯ ಪೂಜೆ ಸಲ್ಲಿಸಿ ನಂತರ ಬಾಗೀನವನ್ನು ಮುಖ್ಯ ಮಂತ್ರಿಬಸವರಾಜ ಬೊಮ್ಮಾಯಿರವರು ಸಮರ್ಪಿಸಿದರು.

ಈ ಕಾರ್ಯಕ್ರಮದಲ್ಲಿ ಜಲ ಸಂಪನ್ಮೂಲ ಇಲಾಖೆ ಸಚಿವರಾದ ಗೋವಿಂದ ಎಂ. ಕಾರಜೋಳ, ಅಬಕಾರಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ, ರೇಷ್ಮೆ,ಯುವಜನಸಬಲೀಕರಣ ಕ್ರೀಡಾ ಸಚಿವರಾದ ಡಾ.ಕೆ.ಸಿ ನಾರಾಯಣ ಗೌಡ,ಸಹಕಾರ ಇಲಾಖೆ ಸಚಿವರಾದ ಎಸ್.ಟಿ ಸೋಮಶೇಖರ್, ವಿಧಾನಪರಿಷತ್ ಸದಸ್ಯರುಗಳಾದ , ಮಧು ಜಿ.ಮಾದೇಗೌಡ,ದಿನೇಶ್ ಗೂಳಿಗೌಡ.

ವಿಧಾನಸಭಾ ಶಾಸಕರುಗಳಾದ ಎಂ.ಶ್ರೀನಿವಾಸ್ ,ಡಿ.ಸಿ ತಮ್ಮಣ್ಣ, ಸಿ.ಎಸ್ ಪುಟ್ಟರಾಜು, ಕೆ.ಅನ್ನದಾನಿ,ರವೀಂದ್ರ ಶ್ರೀಕಂಠಯ್ಯ,ಎಲ್.ನಾಗೇಂದ್ರ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಾ.ಪು ಸಿದ್ದಲಿಂಗಸ್ವಾಮಿ,ಕೃಷ್ಣರಾಜಸಾಗರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೆ ನರಸಿಂಹ, ಮೈಸೂರು ಮೇಯರ್ ಸುನಂದ ಪಾಲನೇತ್ರ, ಮಂಡ್ಯ ಜಿಲ್ಲಾಧಿಕಾರಿಗಳಾದ ಎಸ್. ಅಶ್ವತಿ,ಮೈಸೂರು ಜಿಲ್ಲಾಧಿಕಾರಿಗಳಾದ ಡಾ.ಬಗಾದಿ ಗೌತಮ್ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ