January 14, 2026

Newsnap Kannada

The World at your finger tips!

WhatsApp Image 2024 09 19 at 10.15.49 AM

ಶಾಸಕ ಮುನಿರತ್ನನಿಗೆ ಜಾಮೀನು : ಬಿಗ್ ರಿಲೀಪ್

Spread the love

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

ಒಂದು ತಿಂಗಳ ಬಳಿಕ ಮುನಿರತ್ನಗೆ ಬಿಡುಗಡೆಯ ಭಾಗ್ಯ ಸಿಕ್ಕಿದೆ.

ಸಮಾಜ ಸೇವಕಿಯಾಗಿ ಗುರುತಿಸಿಕೊಂಡು ಬಿಜೆಪಿಯಲ್ಲೂ ಸಕ್ರಿಯವಾಗಿದ್ದ ರಾಜರಾಜೇಶ್ವರಿ ನಗರದ ಸುಮಾರು 40 ವರ್ಷದ ಮಹಿಳೆಯ ದೂರಿನ ಆಧಾರದ ಮೇಲೆ ಕಗ್ಗಲೀಪುರ ಠಾಣೆಯಲ್ಲಿ ಮುನಿರತ್ನ ಮತ್ತು ಇತರರ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು.ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪಚುನಾವಣೆ : ನ13 ರಂದು ಮತದಾನಕ್ಕೆ ಮುಹೂರ್ತ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಲೋಹಿತ್, ಕಿರಣ್, ಮಂಜುನಾಥ್‌ಗೆ ನಿರೀಕ್ಷಣಾ ಜಾಮೀನು ಸಿಕ್ಕಿತ್ತು.

error: Content is protected !!