ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧಿಸುವ ವಿಚಾರ ಪ್ರಸ್ತಾಪಿಸಿದಕ್ಕೆ ಹಿಂದೂ ಸಂಘಟನೆ ಸಿಡಿದೆದ್ದಿದ್ದು, ರಾಜ್ಯಾದ್ಯಂತ ಆಂಜನೇಯ ದೇವಸ್ಥಾನಗಳಲ್ಲಿ ಸಾಮೂಹಿಕ ಹನುಮಾನ್ ಚಾಲೀಸಾ ಪಠಣ ಆಯೋಜಿಸಿದೆ.
ಬಜರಂಗದಳವನ್ನು ನಿಷೇಧಿಸುವ ವಿಚಾರವೂ ಧರ್ಮಕ್ಕೆ ಸಂಕಟವೆರಗಿರುವ ಸಮಯ. ಒಟ್ಟಾಗಿ ನಿಲ್ಲುವುದೊಂದೇ ಪರಿಹಾರ . ನಮ್ಮೆಲ್ಲ ಭೇದಗಳನ್ನು ಒತ್ತಟ್ಟಿಗಿಟ್ಟು ಧರ್ಮರಕ್ಷಣೆಗೆ ಜೊತೆಯಾಗೋಣ, ಕೈ ಜೋಡಿಸೋಣ ಎಂದು ಬರೆದುಕೊಳ್ಳುವ ಮೂಲಕ ಪ್ರಕಟಣೆಯನ್ನು ಸಾಮಾಜಿಕ ಜಾಲತಾಣಗಳ ಮೂಲಕ ಬಹಿರಂಗ ಪಡಿಸಲಾಗಿದೆ.
ಈ ಮೂಲಕ ಕಾಂಗ್ರೆಸ್ ಗೆ ತಿರುಗೇಟು ನೀಡಲು ವಿವಿಧ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಮುಂದಾಗಿದ್ದಾರೆ, ಬಜರಂಗ ದಳ ಸಂಜೆ 7 ಗಂಟೆಗೆ ರಾಜ್ಯಾದ್ಯಂತ ಸಾಮೂಹಿಕ ಹನುಮಾನ್ ಚಾಲಿಸಾ ಪಠಣವನ್ನು ಆಯೋಜಿಸಿದೆ.
- ವಂಚನೆ ಆರೋಪ: ಮಂಡ್ಯದಲ್ಲಿ ಐಶ್ವರ್ಯಗೌಡ ವಿರುದ್ಧ ಮತ್ತೊಂದು FIR ದಾಖಲು
- ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ (ಐಕ್ಯಾಟ್) ಸ್ಥಾಪನೆ ಖಚಿತ
- ಬೆಂಗಳೂರು: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ – ಇಬ್ಬರು ಆರೋಪಿಗಳು ಬಂಧನ
- Mandya : KSRTC ಬಸ್ ಪಲ್ಟಿಯಾಗಿ 30 ಪ್ರಯಾಣಿಕರಿಗೆ ಗಾಯ
- ಪಿಎಂ ಜನ್ ಮನ್ ಯೋಜನೆಗೆ ಮಂಡ್ಯ ಪೂವನಹಳ್ಳಿ ಗ್ರಾಮ ಆಯ್ಕೆ
More Stories
ವಂಚನೆ ಆರೋಪ: ಮಂಡ್ಯದಲ್ಲಿ ಐಶ್ವರ್ಯಗೌಡ ವಿರುದ್ಧ ಮತ್ತೊಂದು FIR ದಾಖಲು
ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಆಟೋಮೋಟಿವ್ ಟೆಕ್ನಾಲಜಿ ಕೇಂದ್ರ (ಐಕ್ಯಾಟ್) ಸ್ಥಾಪನೆ ಖಚಿತ
ಬೆಂಗಳೂರು: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ – ಇಬ್ಬರು ಆರೋಪಿಗಳು ಬಂಧನ