October 18, 2024

Newsnap Kannada

The World at your finger tips!

bike rally , Bajrang dal , mandya

ಮಂಡ್ಯದಿಂದ -ಶ್ರೀರಂಗಪಟ್ಟಣದವರೆಗೆ ಭಜರಂಗ ಸೇನೆಯ ಬೈಕ್ ರ್ಯಾಲಿ

Spread the love

ಹೈಕೋರ್ಟಿನಲ್ಲಿ ಮೂಡಲ ಬಾಗಿಲು ಆಂಜನೇಯ ಸ್ವಾಮಿ ದೇವಸ್ಥಾನದ ವಿಮೋಚನೆಗಾಗಿ ಹೈಕೋರ್ಟಿನಲ್ಲಿ PIL ದಾಖಲು ಮಾಡಿರುವ 108 ಭಜರಂಗ ಸೇನೆ ಕಾರ್ಯಕರ್ತರು ಮಂಡ್ಯದ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಶ್ರೀರಂಗಪಟ್ಟಣದ ಮೂಡಲ ಬಾಗಿಲು ಆಂಜನೇಯ ಸ್ವಾಮಿ ದೇವಸ್ಥಾನದವರೆಗೆ ಭಾನುವಾರ ಬೈಕ್ ಜಾಥ ಮಾಡಿದರು.

ದೇವಸ್ಥಾನದ ದೇವರ ಮೂರ್ತಿಯ ಪಾದದ ಬಳಿ ಪಿಟೀಷನ್ ಪ್ರತಿಯನ್ನು ಇಟ್ಟು ವಿಶೇಷ ಪೂಜೆ ಅರ್ಚನೆ ಮಾಡಿಸಿದರು ಈ ಕಾನೂನು ಹೋರಾಟದಲ್ಲಿ ವಿಜಯ ದೊರಕಲಿ ಎಂದು ಪ್ರಾರ್ಥನೆ ಮಾಡಿ, ಕಾರ್ಯಕರ್ತರು ಹರಕೆ ಕಟ್ಟಿಕೊಂಡರು.ತುಂಗಾ ನದಿ ತೀರದಲ್ಲಿ ಸ್ಫೋಟ ಮಾಡಿ ಎಸ್ಕೇಪ್ ಆಗಿದ್ದ ಮಂಗ್ಳೂರಲ್ಲಿ ಕುಕ್ಕರ್‌ ಬಾಂಬ್‌ ಸಿಡಿಸಿ ಸಿಕ್ಕಿಬಿದ್ದ

ಹೈಕೋರ್ಟಿಗೆ ಮಾಡಿರುವ ಮನವಿಯಲ್ಲಿ ಎರಡು ಪ್ರಮುಖ ಅಂಶಗಳನ್ನು ಗಮನ ಸೆಳೆಯಲಾಗಿದೆ ಅಕ್ರಮವಾಗಿ ನಡೆಯುತ್ತಿರುವ ಮದರಸವನ್ನು ತೆರವು ಗೊಳಿಸಬೇಕು ಹಾಗೂ ವಿವಾದಿತ ಜಾಗವನ್ನು ದೇವಸ್ಥಾನ ಎಂದು ಘೋಷಿಸಿ ಹಿಂದುಗಳಿಗೆ ಪೂಜೆ ಮಾಡಲು ಅವಕಾಶ ನೀಡಬೇಕು ಎಂದು ಮನವಿ ಮಾಡಲಾಗಿದೆ.

WhatsApp Image 2022 11 20 at 3.32.20 PM 1

ಭಜರಂಗ ದಳದ ರಾಜ್ಯಧ್ಯಕ್ಷ ಬಿ. ಮಂಜುನಾಥ್. ಹರ್ಷ. ಶಿವು. ಯತೀಶ್. ಚೇತನ್. ಸಾವ್ಯಾಸಾಚಿ. ಸತೀಶ್. ಆನಂದ. ಮುಂತಾದವರು ಈ ಬೈಕ್ ಜಾಥಾದಲ್ಲಿ ಪಾಲ್ಗೊಂಡಿದ್ದರು.

Copyright © All rights reserved Newsnap | Newsever by AF themes.
error: Content is protected !!