ಹೈಕೋರ್ಟಿನಲ್ಲಿ ಮೂಡಲ ಬಾಗಿಲು ಆಂಜನೇಯ ಸ್ವಾಮಿ ದೇವಸ್ಥಾನದ ವಿಮೋಚನೆಗಾಗಿ ಹೈಕೋರ್ಟಿನಲ್ಲಿ PIL ದಾಖಲು ಮಾಡಿರುವ 108 ಭಜರಂಗ ಸೇನೆ ಕಾರ್ಯಕರ್ತರು ಮಂಡ್ಯದ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಶ್ರೀರಂಗಪಟ್ಟಣದ ಮೂಡಲ ಬಾಗಿಲು ಆಂಜನೇಯ ಸ್ವಾಮಿ ದೇವಸ್ಥಾನದವರೆಗೆ ಭಾನುವಾರ ಬೈಕ್ ಜಾಥ ಮಾಡಿದರು.
ದೇವಸ್ಥಾನದ ದೇವರ ಮೂರ್ತಿಯ ಪಾದದ ಬಳಿ ಪಿಟೀಷನ್ ಪ್ರತಿಯನ್ನು ಇಟ್ಟು ವಿಶೇಷ ಪೂಜೆ ಅರ್ಚನೆ ಮಾಡಿಸಿದರು ಈ ಕಾನೂನು ಹೋರಾಟದಲ್ಲಿ ವಿಜಯ ದೊರಕಲಿ ಎಂದು ಪ್ರಾರ್ಥನೆ ಮಾಡಿ, ಕಾರ್ಯಕರ್ತರು ಹರಕೆ ಕಟ್ಟಿಕೊಂಡರು.ತುಂಗಾ ನದಿ ತೀರದಲ್ಲಿ ಸ್ಫೋಟ ಮಾಡಿ ಎಸ್ಕೇಪ್ ಆಗಿದ್ದ ಮಂಗ್ಳೂರಲ್ಲಿ ಕುಕ್ಕರ್ ಬಾಂಬ್ ಸಿಡಿಸಿ ಸಿಕ್ಕಿಬಿದ್ದ
ಹೈಕೋರ್ಟಿಗೆ ಮಾಡಿರುವ ಮನವಿಯಲ್ಲಿ ಎರಡು ಪ್ರಮುಖ ಅಂಶಗಳನ್ನು ಗಮನ ಸೆಳೆಯಲಾಗಿದೆ ಅಕ್ರಮವಾಗಿ ನಡೆಯುತ್ತಿರುವ ಮದರಸವನ್ನು ತೆರವು ಗೊಳಿಸಬೇಕು ಹಾಗೂ ವಿವಾದಿತ ಜಾಗವನ್ನು ದೇವಸ್ಥಾನ ಎಂದು ಘೋಷಿಸಿ ಹಿಂದುಗಳಿಗೆ ಪೂಜೆ ಮಾಡಲು ಅವಕಾಶ ನೀಡಬೇಕು ಎಂದು ಮನವಿ ಮಾಡಲಾಗಿದೆ.

ಭಜರಂಗ ದಳದ ರಾಜ್ಯಧ್ಯಕ್ಷ ಬಿ. ಮಂಜುನಾಥ್. ಹರ್ಷ. ಶಿವು. ಯತೀಶ್. ಚೇತನ್. ಸಾವ್ಯಾಸಾಚಿ. ಸತೀಶ್. ಆನಂದ. ಮುಂತಾದವರು ಈ ಬೈಕ್ ಜಾಥಾದಲ್ಲಿ ಪಾಲ್ಗೊಂಡಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು