Karnataka

ಮಂಡ್ಯದಿಂದ -ಶ್ರೀರಂಗಪಟ್ಟಣದವರೆಗೆ ಭಜರಂಗ ಸೇನೆಯ ಬೈಕ್ ರ್ಯಾಲಿ

ಹೈಕೋರ್ಟಿನಲ್ಲಿ ಮೂಡಲ ಬಾಗಿಲು ಆಂಜನೇಯ ಸ್ವಾಮಿ ದೇವಸ್ಥಾನದ ವಿಮೋಚನೆಗಾಗಿ ಹೈಕೋರ್ಟಿನಲ್ಲಿ PIL ದಾಖಲು ಮಾಡಿರುವ 108 ಭಜರಂಗ ಸೇನೆ ಕಾರ್ಯಕರ್ತರು ಮಂಡ್ಯದ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಶ್ರೀರಂಗಪಟ್ಟಣದ ಮೂಡಲ ಬಾಗಿಲು ಆಂಜನೇಯ ಸ್ವಾಮಿ ದೇವಸ್ಥಾನದವರೆಗೆ ಭಾನುವಾರ ಬೈಕ್ ಜಾಥ ಮಾಡಿದರು.

ದೇವಸ್ಥಾನದ ದೇವರ ಮೂರ್ತಿಯ ಪಾದದ ಬಳಿ ಪಿಟೀಷನ್ ಪ್ರತಿಯನ್ನು ಇಟ್ಟು ವಿಶೇಷ ಪೂಜೆ ಅರ್ಚನೆ ಮಾಡಿಸಿದರು ಈ ಕಾನೂನು ಹೋರಾಟದಲ್ಲಿ ವಿಜಯ ದೊರಕಲಿ ಎಂದು ಪ್ರಾರ್ಥನೆ ಮಾಡಿ, ಕಾರ್ಯಕರ್ತರು ಹರಕೆ ಕಟ್ಟಿಕೊಂಡರು.ತುಂಗಾ ನದಿ ತೀರದಲ್ಲಿ ಸ್ಫೋಟ ಮಾಡಿ ಎಸ್ಕೇಪ್ ಆಗಿದ್ದ ಮಂಗ್ಳೂರಲ್ಲಿ ಕುಕ್ಕರ್‌ ಬಾಂಬ್‌ ಸಿಡಿಸಿ ಸಿಕ್ಕಿಬಿದ್ದ

ಹೈಕೋರ್ಟಿಗೆ ಮಾಡಿರುವ ಮನವಿಯಲ್ಲಿ ಎರಡು ಪ್ರಮುಖ ಅಂಶಗಳನ್ನು ಗಮನ ಸೆಳೆಯಲಾಗಿದೆ ಅಕ್ರಮವಾಗಿ ನಡೆಯುತ್ತಿರುವ ಮದರಸವನ್ನು ತೆರವು ಗೊಳಿಸಬೇಕು ಹಾಗೂ ವಿವಾದಿತ ಜಾಗವನ್ನು ದೇವಸ್ಥಾನ ಎಂದು ಘೋಷಿಸಿ ಹಿಂದುಗಳಿಗೆ ಪೂಜೆ ಮಾಡಲು ಅವಕಾಶ ನೀಡಬೇಕು ಎಂದು ಮನವಿ ಮಾಡಲಾಗಿದೆ.

ಭಜರಂಗ ದಳದ ರಾಜ್ಯಧ್ಯಕ್ಷ ಬಿ. ಮಂಜುನಾಥ್. ಹರ್ಷ. ಶಿವು. ಯತೀಶ್. ಚೇತನ್. ಸಾವ್ಯಾಸಾಚಿ. ಸತೀಶ್. ಆನಂದ. ಮುಂತಾದವರು ಈ ಬೈಕ್ ಜಾಥಾದಲ್ಲಿ ಪಾಲ್ಗೊಂಡಿದ್ದರು.

Team Newsnap
Leave a Comment

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024