ವಿಶ್ವ ವಿಖ್ಯಾತ ಮೈಸೂರು ದಸರೆಯಲ್ಲಿ 14 ಬಾರಿ ಅಂಬಾರಿ ಹೊತ್ತಿದ್ದ ಬಲರಾಮ ಭಾನುವಾರ ಕೊನೆಯುಸಿರೆಳೆದಿದ್ದಾನೆ.
ತೀವ್ರ ಅಸ್ವಸ್ಥಗೊಂಡಿದ್ದ ಬಲರಾಮ ಆನೆಗೆ ನಾಗರಹೊಳೆ ಉದ್ಯಾನದ ಹುಣಸೂರು ರೇಂಜ್ನ ಭೀಮನಕಟ್ಟೆ ಆನೆ ಶಿಬಿರದಲ್ಲಿ ಪಶು ವೈದ್ಯರು ಚಿಕಿತ್ಸೆ ನೀಡುತ್ತಿದ್ದರು.
ಬಲರಾಮನಿಗೆ ಸುಮಾರು 67 ವರ್ಷ ಪ್ರಾಯವಾಗಿತ್ತು ಕಳೆದ ಕಳೆದ ಹತ್ತು ದಿನಗಳಿಂದ ಬಾಯಿಯಲ್ಲಿ ಹುಣ್ಣಾಗಿ ನಿತ್ರಾಣಗೊಂಡಿದ್ದ, ಬಲರಾಮನಿಗೆ ಕ್ಷಯ ಇರಬಹುದೆಂದು ವೈದ್ಯರು ಶಂಕಿಸಿದ್ದರು.
ಆಹಾರ ಸೇವಿಸಲು, ನೀರು ಕುಡಿಯಲು ಆಗದಂತಹ ಸ್ಥಿತಿ ಉಂಟಾಗಿದ್ದರಿಂದ ನಾಗರಹೊಳೆ ಪಶುವೈದ್ಯ ಡಾ.ರಮೇಶ್ ಸ್ಥಳದಲ್ಲೇ ಮೊಕ್ಕಾಂ ಹೂಡಿ ಚಿಕಿತ್ಸೆ ನೀಡುತ್ತಿದ್ದರು.
ನಾಗರಹೊಳೆ ಮುಖ್ಯಸ್ಥ ಹರ್ಷಕುಮಾರ್ ಚಿಕ್ಕನರಗುಂದ ಮಾರ್ಗದರ್ಶನದಲ್ಲಿ ಆರ್ಎಫ್ಓ ರತ್ನಾಕರ್, ಡಿಆರ್ಎಫ್ಓ ಸಿದ್ದರಾಜು ನೇತೃತ್ವದ ತಂಡ ಹಾಗೂ ಬಲರಾಮನ ಮಾವುತ ತಿಮ್ಮ, ಕವಾಡಿ ಮಂಜನಾಥ ಹಾಗೂ ಸಿಬಂದಿ ಸ್ಥಳದಲ್ಲೇ ಇದ್ದು, ಅಸ್ವಸ್ಥ ಬಲರಾಮನ ಆರೈಕೆಯಲ್ಲಿ ತೊಡಗಿಸಿಕೊಂಡಿದ್ದರು.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment