ಈಗ PFI ತನ್ನ ವಾದವನ್ನು ನ್ಯಾಯಮಂಡಳಿಯ ಮುಂದೆ ಮಂಡಿಸಲು ಅವಕಾಶ ಹೊಂದಿರುತ್ತದೆ. ಸರ್ಕಾರದ ನಿರ್ಧಾರವನ್ನು ಇಲ್ಲಿ PFI ಪ್ರಶ್ನೆ ಮಾಡಬಹುದಾಗಿದೆ. ವಿಚಾರಣೆ ಬಳಿಕ ನ್ಯಾಯ ಮಂಡಳಿ, ಸರ್ಕಾರದ ನಿಲುವಿನ ಬಗ್ಗೆ ತನ್ನ ತೀರ್ಪು ನೀಡಲಿದೆ.ಪಾಂಡವಪುರದಿಂದ ಮತ್ತೆ ಭಾರತ್ ಜೋಡೋ ಯಾತ್ರೆ :ಸೋನಿಯಾಗೆ ಸಾಥ್ ನೀಡಿದ ಕಾಂಗ್ರೆಸ್ ನಾಯಕರು
ಕಾಯಿದೆಯ ಸೆಕ್ಷನ್ 4 ರ ಅಡಿಯಲ್ಲಿ ಮಾಡಿದ ಆದೇಶವನ್ನು UAPA ನ್ಯಾಯಮಂಡಳಿಯು ದೃಢೀಕರಿಸದ ಹೊರತು ಅಂತಹ ಯಾವುದೇ ನಿಷೇಧವು ಜಾರಿಗೆ ಬರುವುದಿಲ್ಲ. ಈ ಹಿನ್ನೆಲೆ ಸರ್ಕಾರ ನ್ಯಾಯಮಂಡಳಿಯನ್ನು ರಚಿಸಿದೆ. ಈ ನ್ಯಾಯಮಂಡಳಿ ಪ್ರಕರಣದ ವಿಚಾರಣೆ ನಡೆಸಿ ಬಳಿಕ ಸರ್ಕಾರದ ನಿರ್ಧಾರದ ಬಗ್ಗೆ ತೀರ್ಪು ನೀಡಲಿದೆ.
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
This website uses cookies.
Leave a Comment