ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಬಂಡೇ ಮಠದ ಬಸವಲಿಂಗ ಸ್ವಾಮೀಗಳ ಆತ್ಮಹತ್ಯೆ ಪ್ರಕರಣ ಸಂಬಂಧ ಮಾಹಿತಿ ಬಹಿರಂಗವಾಗಿದೆ. ಈ ಸ್ವಾಮೀಜಿ ಬರೆದ 6 ಪುಟಗಳ ಡೆತ್ನೋಟ್ ಪತ್ತೆ ಆಗಿರುವ ಬಗ್ಗೆ ಸ್ವತಃ ರಾಮನಗರ ಎಸ್ಪಿ ಸಂತೋಷ್ ಬಾಬು ಮಾಹಿತಿ ನೀಡಿದ್ದಾರೆ.
ಲಿವಿಂಗ್ ಟುಗೆದರ್ ಗೆ ಕಂಟಕ : ರಾಜ್ಯ ಮಹಿಳಾ ಆಯೋಗಕ್ಕೆ ದೂರುಗಳ ಸುರಿಮಳೆ
ಡೆತ್ನೋಟ್, ವೀಡಿಯೋ ಸೇರಿ ಎಲ್ಲಾ ಸಾಕ್ಷಿ ಸಂಗ್ರಹಿಸಿ ಪ್ರಕರಣದ ತನಿಖೆ ಮಾಡುತ್ತಿದ್ದೇವೆ. ಇನ್ನೊಂದು ಡೆತ್ನೋಟ್ ಇದೆ ಎಂದು ನಮಗೆ ತಿಳಿದುಬಂದಿದೆ ಈ ಬಗ್ಗೆ ತನಿಖೆ ಮಾಡುತ್ತಿದ್ದೇವೆ. ಪ್ರಕರಣದಲ್ಲಿ ಮೂವರು ಮಹಿಳೆಯರು ಇದ್ದಾರೆ ಎಂಬ ಶಂಕೆ ಇದೆ . ಯಾರೇ ಭಾಗಿಯಾಗಿದ್ದರೂ ನಾವು ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.
ಈವರೆಗಿನ ವಿಚಾರಣೆಯಲ್ಲಿ ಯಾರನ್ನೂ ಸಹ ಬಂಧಿಸಿಲ್ಲ. ಅಲ್ಲದೇ ಮಾಗಡಿ ಠಾಣೆಗೆ ಈ ಕೇಸ್ ವರ್ಗಾವಣೆ ಆಗಿದೆ. ಮಾಗಡಿ ಇನ್ಸ್ಪೆಕ್ಟರ್ ರಿಂದ ತನಿಖೆ ನಡೆಯುತ್ತಿದೆ. ತಾಂತ್ರಿಕ ಸಾಕ್ಷಿ ಕೂಡಾ ಕಲೆ ಹಾಕಲಾಗುತ್ತಿದೆ. ಮಠದ ಸಿಬ್ಬಂದಿ ಹಾಗೂ ಸ್ವಾಮೀಗಳ ಆಪ್ತರ ಮೊಬೈಲ್ ಫೋನ್ ಕೂಡಾ ವಿಚಾರಣೆ ನಡೆಸುತ್ತಿದ್ದೇವೆ ಎಂದು ಎಸ್ಪಿ ಹೇಳಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ