ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಬಂಡೇ ಮಠದ ಬಸವಲಿಂಗ ಸ್ವಾಮೀಗಳ ಆತ್ಮಹತ್ಯೆ ಪ್ರಕರಣ ಸಂಬಂಧ ಮಾಹಿತಿ ಬಹಿರಂಗವಾಗಿದೆ. ಈ ಸ್ವಾಮೀಜಿ ಬರೆದ 6 ಪುಟಗಳ ಡೆತ್ನೋಟ್ ಪತ್ತೆ ಆಗಿರುವ ಬಗ್ಗೆ ಸ್ವತಃ ರಾಮನಗರ ಎಸ್ಪಿ ಸಂತೋಷ್ ಬಾಬು ಮಾಹಿತಿ ನೀಡಿದ್ದಾರೆ.
ಲಿವಿಂಗ್ ಟುಗೆದರ್ ಗೆ ಕಂಟಕ : ರಾಜ್ಯ ಮಹಿಳಾ ಆಯೋಗಕ್ಕೆ ದೂರುಗಳ ಸುರಿಮಳೆ
ಡೆತ್ನೋಟ್, ವೀಡಿಯೋ ಸೇರಿ ಎಲ್ಲಾ ಸಾಕ್ಷಿ ಸಂಗ್ರಹಿಸಿ ಪ್ರಕರಣದ ತನಿಖೆ ಮಾಡುತ್ತಿದ್ದೇವೆ. ಇನ್ನೊಂದು ಡೆತ್ನೋಟ್ ಇದೆ ಎಂದು ನಮಗೆ ತಿಳಿದುಬಂದಿದೆ ಈ ಬಗ್ಗೆ ತನಿಖೆ ಮಾಡುತ್ತಿದ್ದೇವೆ. ಪ್ರಕರಣದಲ್ಲಿ ಮೂವರು ಮಹಿಳೆಯರು ಇದ್ದಾರೆ ಎಂಬ ಶಂಕೆ ಇದೆ . ಯಾರೇ ಭಾಗಿಯಾಗಿದ್ದರೂ ನಾವು ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.
ಈವರೆಗಿನ ವಿಚಾರಣೆಯಲ್ಲಿ ಯಾರನ್ನೂ ಸಹ ಬಂಧಿಸಿಲ್ಲ. ಅಲ್ಲದೇ ಮಾಗಡಿ ಠಾಣೆಗೆ ಈ ಕೇಸ್ ವರ್ಗಾವಣೆ ಆಗಿದೆ. ಮಾಗಡಿ ಇನ್ಸ್ಪೆಕ್ಟರ್ ರಿಂದ ತನಿಖೆ ನಡೆಯುತ್ತಿದೆ. ತಾಂತ್ರಿಕ ಸಾಕ್ಷಿ ಕೂಡಾ ಕಲೆ ಹಾಕಲಾಗುತ್ತಿದೆ. ಮಠದ ಸಿಬ್ಬಂದಿ ಹಾಗೂ ಸ್ವಾಮೀಗಳ ಆಪ್ತರ ಮೊಬೈಲ್ ಫೋನ್ ಕೂಡಾ ವಿಚಾರಣೆ ನಡೆಸುತ್ತಿದ್ದೇವೆ ಎಂದು ಎಸ್ಪಿ ಹೇಳಿದರು.
- ಜುಲೈ ವೇಳೆಗೆ ಧಾರವಾಡ – ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸಂಚಾರ ಆರಂಭ – ಜೋಶಿ
- ನಮ್ಮ ಮೆಟ್ರೋ ಲಿಖಿತ ಪರೀಕ್ಷೆ ಮುಂದೂಡಿಕೆ
- ನನ್ನ ವಿರುದ್ಧದ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುವೆ : ಬ್ರಿಜ್ ಭೂಷಣ್
- ಲೋಕಸಭೆ ಚುನಾವಣೆ ಸ್ಪರ್ಧೆ ಕುರಿತು ಯಾವುದೇ ಚರ್ಚೆ ಇಲ್ಲ : ಜಗದೀಶ್ ಶೆಟ್ಟರ್
- ಲೋಕಾಯುಕ್ತ ದಾಳಿ- ಜಿಂಕೆ ಕೊಂಬು ಸೇರಿ 4.75 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ
More Stories
ಲೋಕಾಯುಕ್ತ ದಾಳಿ- ಜಿಂಕೆ ಕೊಂಬು ಸೇರಿ 4.75 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ
ಭ್ರಷ್ಟರಿಗೆ ಶಾಕ್: ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ
ಪ್ರಧಾನಿ ಮೋದಿ ಹತ್ಯೆಗೆ ಸಂಚು: ದಕ್ಷಿಣ ಕನ್ನಡದ 16 ಕಡೆ ಎನ್ ಐ ಎ ದಾಳಿ