ಮಾ. 12 ರಂದು ಬೆಂಗಳೂರು – ಮೈಸೂರು ಸಂಚಾರ ಸಂಪೂರ್ಣ ರದ್ದು : ಪರ್ಯಾಯ ಮಾರ್ಗ ಇಲ್ಲಿದೆ

Team Newsnap
1 Min Read

ಪ್ರಧಾನಿ ನರೇಂದ್ರ ಮೋದಿ ಮಾ 12 ರಂದು ಮಂಡ್ಯ ಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಮಾರ್ಗ ಬದಲಾವಣೆ ಮಾಡಿ ಜಿಲ್ಲಾ ಎಸ್ಪಿ ಬೆಂಗಳೂರು – ಮೈಸೂರು ರಸ್ತೆ ಸಂಚಾರದ ಮಾರ್ಗಗಳನ್ನು ಬದಲಾಯಿಸಿದ್ದಾರೆ.

ಮಾ12 ರಂದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಬೆಂಗಳೂರು – ಮೈಸೂರು ಮಾರ್ಗ ಬದಲಾವಣೆ ಮಾಡಿದ್ದಾರೆ.

WhatsApp Image 2023 03 07 at 7.55.52 PM
  1. ಮೈಸೂರು ನಗರದಿಂದ ಬೆಂಗಳೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲಾ ರೀತಿಯ ವಾಹನಗಳನ್ನು ಮೈಸೂರು -. ಬನ್ನೂರು – ಕಿರುಗಾವಲು – ಮಳವಳ್ಳಿ – ಹಲಗೂರು – ಕನಕಪುರ – ಬೆ೦ಗಳೂರು ಮಾರ್ಗವಾಗಿ ಸಂಚರಿಸಲು ಅನುವು ಮಾಡಲು ಕೋರಲಾಗಿದೆ.
  2. ಮೈಸೂರು ನಗರದಿಂದ ತುಮಕೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲಾ ರೀತಿಯ ವಾಹನಗಳನ್ನು ಮೈಸೂರು – ಶ್ರೀರಂಗಪಟ್ಟಣ – ಪಾಂಡವಪುರ – ನಾಗಮಂಗಲ – ಬೆಳ್ಳೂರುಕ್ರಾಸ್‌ – ತುಮಕೂರು ಮಾರ್ಗವಾಗಿ ಸ೦ಚರಿಸಲು ಅನವು ಮಾಡಲು ಕೋರಲಾಗಿದೆ.
  3. ತುಮಕೂರಿನಿಂದ ಮೈಸೂರಿಗೆ ಮದ್ದೂರು ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲಾ ರೀತಿಯ
    ವಾಹನಗಳನ್ನು ತುಮಕೂರು-ಬೆಳ್ಳೂರುಕ್ರಾಸ್‌-ನಾಗಮಂಗಲ-ಪಾ೦ಡವಪುರ-ಶ್ರೀರಂಗಪಟ್ಟಣ-ಮೈಸೂರು
    ಮಾರ್ಗವಾಗಿ ಸಂಚರಿಸಲು ಅನುವು ಮಾಡಲು ಕೋರಲಾಗಿದೆ.
  4. ಬೆಂಗಳೂರಿನಿಂದ ಮೈಸೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲಾ ರೀತಿಯ ವಾಹನಗಳನ್ನು
  5. ಬೆಂಗಳೂರು ಜ್ಞ ಚನ್ನಪ ಟ್ಟಣ – ಹಲಗೂರು – ಮಳವಳ್ಳಿ – ಕಿರುಗಾವಲು – ಬನ್ನೂರು -: ಸೂರು.
    ಮಾರ್ಗವಾಗಿ ಸಂಚರಿಸಲು. ಅನುವು ಮಾಡುವಂತೆ ಕೋರಲಾಗಿದೆ.
  6. ಬೆಂಗಳೂರಿನಿಂದ ಮದ್ದೂರು ಮಾರ್ಗವಾಗಿ ಕೊಳ್ಳೇಗಾಲ – ಮಹದೇಶ್ವರ ಬೆಟ್ಟಕ್ಕೆ ತೆರಳುವ ಎಲ್ಲಾ ರೀತಿಯ
    ವಾಹನಗಳನ್ನು ಬೆ೦ಗಳೂರು – ಚನ್ನಪಟ್ಟಣ – ಹಲಗೂರು – ಮಳವಳ್ಳಿ – ಕೊಳ್ಳೇಗಾಲ -ಮಹದೇಶ್ವರಬೆಟ್ಟ
    ಮಾರ್ಗವಾಗಿ ಸ೦ಚರಿಸಲು ಅನುವು ಮಾಡುವಂತೆ ಕೋರಲಾಗಿದೆ.

ವಿಧಾನಸೌಧಕ್ಕೆ ಮದ್ಯದ ಬಾಟಲಿ ತಂದ ಪೇದೆ – ಕೈ ಜಾರಿ ಬಿದ್ದು ಪೀಸ್, ಪೀಸ್

Share This Article
Leave a comment