Karnataka

ಮಾ. 12 ರಂದು ಬೆಂಗಳೂರು – ಮೈಸೂರು ಸಂಚಾರ ಸಂಪೂರ್ಣ ರದ್ದು : ಪರ್ಯಾಯ ಮಾರ್ಗ ಇಲ್ಲಿದೆ

ಪ್ರಧಾನಿ ನರೇಂದ್ರ ಮೋದಿ ಮಾ 12 ರಂದು ಮಂಡ್ಯ ಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಮಾರ್ಗ ಬದಲಾವಣೆ ಮಾಡಿ ಜಿಲ್ಲಾ ಎಸ್ಪಿ ಬೆಂಗಳೂರು – ಮೈಸೂರು ರಸ್ತೆ ಸಂಚಾರದ ಮಾರ್ಗಗಳನ್ನು ಬದಲಾಯಿಸಿದ್ದಾರೆ.

ಮಾ12 ರಂದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಬೆಂಗಳೂರು – ಮೈಸೂರು ಮಾರ್ಗ ಬದಲಾವಣೆ ಮಾಡಿದ್ದಾರೆ.

  1. ಮೈಸೂರು ನಗರದಿಂದ ಬೆಂಗಳೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲಾ ರೀತಿಯ ವಾಹನಗಳನ್ನು ಮೈಸೂರು -. ಬನ್ನೂರು – ಕಿರುಗಾವಲು – ಮಳವಳ್ಳಿ – ಹಲಗೂರು – ಕನಕಪುರ – ಬೆ೦ಗಳೂರು ಮಾರ್ಗವಾಗಿ ಸಂಚರಿಸಲು ಅನುವು ಮಾಡಲು ಕೋರಲಾಗಿದೆ.
  2. ಮೈಸೂರು ನಗರದಿಂದ ತುಮಕೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲಾ ರೀತಿಯ ವಾಹನಗಳನ್ನು ಮೈಸೂರು – ಶ್ರೀರಂಗಪಟ್ಟಣ – ಪಾಂಡವಪುರ – ನಾಗಮಂಗಲ – ಬೆಳ್ಳೂರುಕ್ರಾಸ್‌ – ತುಮಕೂರು ಮಾರ್ಗವಾಗಿ ಸ೦ಚರಿಸಲು ಅನವು ಮಾಡಲು ಕೋರಲಾಗಿದೆ.
  3. ತುಮಕೂರಿನಿಂದ ಮೈಸೂರಿಗೆ ಮದ್ದೂರು ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲಾ ರೀತಿಯ
    ವಾಹನಗಳನ್ನು ತುಮಕೂರು-ಬೆಳ್ಳೂರುಕ್ರಾಸ್‌-ನಾಗಮಂಗಲ-ಪಾ೦ಡವಪುರ-ಶ್ರೀರಂಗಪಟ್ಟಣ-ಮೈಸೂರು
    ಮಾರ್ಗವಾಗಿ ಸಂಚರಿಸಲು ಅನುವು ಮಾಡಲು ಕೋರಲಾಗಿದೆ.
  4. ಬೆಂಗಳೂರಿನಿಂದ ಮೈಸೂರಿಗೆ ಮಂಡ್ಯ ಮಾರ್ಗವಾಗಿ ಸಂಚರಿಸಲಿರುವ ಎಲ್ಲಾ ರೀತಿಯ ವಾಹನಗಳನ್ನು
  5. ಬೆಂಗಳೂರು ಜ್ಞ ಚನ್ನಪ ಟ್ಟಣ – ಹಲಗೂರು – ಮಳವಳ್ಳಿ – ಕಿರುಗಾವಲು – ಬನ್ನೂರು -: ಸೂರು.
    ಮಾರ್ಗವಾಗಿ ಸಂಚರಿಸಲು. ಅನುವು ಮಾಡುವಂತೆ ಕೋರಲಾಗಿದೆ.
  6. ಬೆಂಗಳೂರಿನಿಂದ ಮದ್ದೂರು ಮಾರ್ಗವಾಗಿ ಕೊಳ್ಳೇಗಾಲ – ಮಹದೇಶ್ವರ ಬೆಟ್ಟಕ್ಕೆ ತೆರಳುವ ಎಲ್ಲಾ ರೀತಿಯ
    ವಾಹನಗಳನ್ನು ಬೆ೦ಗಳೂರು – ಚನ್ನಪಟ್ಟಣ – ಹಲಗೂರು – ಮಳವಳ್ಳಿ – ಕೊಳ್ಳೇಗಾಲ -ಮಹದೇಶ್ವರಬೆಟ್ಟ
    ಮಾರ್ಗವಾಗಿ ಸ೦ಚರಿಸಲು ಅನುವು ಮಾಡುವಂತೆ ಕೋರಲಾಗಿದೆ.

ವಿಧಾನಸೌಧಕ್ಕೆ ಮದ್ಯದ ಬಾಟಲಿ ತಂದ ಪೇದೆ – ಕೈ ಜಾರಿ ಬಿದ್ದು ಪೀಸ್, ಪೀಸ್

Team Newsnap
Leave a Comment

Recent Posts

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024

ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More

May 16, 2024

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)… Read More

May 15, 2024