5 ಸಾವಿರ ಕೋಟಿ ರು ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನದ ನಿಲ್ದಾಣದ ಟರ್ಮಿನಲ್ -2 ಅನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಉದ್ಘಾಟಿಸಲಿದ್ದಾರೆ.
ಬೆಂಗಳೂರು ವಿಮಾನ ನಿಲ್ದಾಣದ ಪ್ರಯಾಣಿಕರ ದಟ್ಟಣೆ ಇಳಿಸಲು ಹೊಸ ಟರ್ಮಿನಲ್ ನಿರ್ಮಾಣ ಮಾಡಿದ್ದು, ಪ್ರಸ್ತುತ 2.5 ಕೋಟಿಯಿಂದ ವಾರ್ಷಿಕವಾಗಿ ಸುಮಾರು 5-6 ಕೋಟಿ ಪ್ರಯಾಣಿಕರನ್ನು ನಿಭಾಯಿಸಲು ಸಾಧ್ಯವಾಗಲಿದೆ.ಶಂಕರ್ನಾಗ್ ಸವಿನೆನಪು
ಟರ್ಮಿನಲ್ 2 ಉದ್ಘಾಟನೆಯಿಂದ ಪ್ರಯಾಣಿಕರ ನಿರ್ವಹಣಾ ಸಾಮರ್ಥ್ಯ ಮತ್ತು ಚೆಕ್-ಇನ್ ದ್ವಿಗುಣಗೊಳ್ಳುತ್ತವೆ ಇದು ಪ್ರಯಾಣಿಕರಿಗೆ ಸಹಾಯವಾಗಲಿದೆ.
ಟರ್ಮಿನಲ್ 2 ಅನ್ನು ಉದ್ಯಾನ ನಗರಿ ಬೆಂಗಳೂರಿನ ಗೌರವಾರ್ಥವಾಗಿ ವಿನ್ಯಾಸಗೊಳಿಸಲಾಗಿದೆ. ಪ್ರಯಾಣಿಕರ ಅನುಭವವನ್ನು ಉದ್ಯಾನವನದಲ್ಲಿ ನಡಿಗೆ ಎಂದು ಅರ್ಥೈಸಲಾಗಿದೆ. ಪ್ರಯಾಣಿಕರು 10,000 ಚದರ ಮೀಟರ್ ಗಳಷ್ಟು ಹಸಿರು ಗೋಡೆಗಳು, ನೇತಾಡುವ ಉದ್ಯಾನಗಳು ಮತ್ತು ಹೊರಾಂಗಣ ಉದ್ಯಾನಗಳ ಮೂಲಕ ಪ್ರಯಾಣಿಸುತ್ತಾರೆ.
ಈ ಉದ್ಯಾನಗಳನ್ನು ಸ್ಥಳೀಯ ತಂತ್ರಜ್ಞಾನವನ್ನು ಬಳಸಿಕೊಂಡು ಭಾರತ (India) ದಲ್ಲಿ ನಿರ್ಮಿಸಿದೆ. ಈ ವಿಮಾನ ನಿಲ್ದಾಣವು ನವೀಕರಿಸಬಹುದಾದ ಶಕ್ತಿಯ ಶೇ 100 ರಷ್ಟು ಮಾಡಿಕೊಂಡಿದೆ. ಹೊಸ ಟರ್ಮಿನಲ್ ಫೋಟೋಗಳು ಬಿಡುಗಡೆಯಾಗಿವೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು