ಬೆಂಗಳೂರು ವಿಮಾನ ನಿಲ್ದಾಣದ ಪ್ರಯಾಣಿಕರ ದಟ್ಟಣೆ ಇಳಿಸಲು ಹೊಸ ಟರ್ಮಿನಲ್ ನಿರ್ಮಾಣ ಮಾಡಿದ್ದು, ಪ್ರಸ್ತುತ 2.5 ಕೋಟಿಯಿಂದ ವಾರ್ಷಿಕವಾಗಿ ಸುಮಾರು 5-6 ಕೋಟಿ ಪ್ರಯಾಣಿಕರನ್ನು ನಿಭಾಯಿಸಲು ಸಾಧ್ಯವಾಗಲಿದೆ.ಶಂಕರ್ನಾಗ್ ಸವಿನೆನಪು
ಟರ್ಮಿನಲ್ 2 ಉದ್ಘಾಟನೆಯಿಂದ ಪ್ರಯಾಣಿಕರ ನಿರ್ವಹಣಾ ಸಾಮರ್ಥ್ಯ ಮತ್ತು ಚೆಕ್-ಇನ್ ದ್ವಿಗುಣಗೊಳ್ಳುತ್ತವೆ ಇದು ಪ್ರಯಾಣಿಕರಿಗೆ ಸಹಾಯವಾಗಲಿದೆ.
ಟರ್ಮಿನಲ್ 2 ಅನ್ನು ಉದ್ಯಾನ ನಗರಿ ಬೆಂಗಳೂರಿನ ಗೌರವಾರ್ಥವಾಗಿ ವಿನ್ಯಾಸಗೊಳಿಸಲಾಗಿದೆ. ಪ್ರಯಾಣಿಕರ ಅನುಭವವನ್ನು ಉದ್ಯಾನವನದಲ್ಲಿ ನಡಿಗೆ ಎಂದು ಅರ್ಥೈಸಲಾಗಿದೆ. ಪ್ರಯಾಣಿಕರು 10,000 ಚದರ ಮೀಟರ್ ಗಳಷ್ಟು ಹಸಿರು ಗೋಡೆಗಳು, ನೇತಾಡುವ ಉದ್ಯಾನಗಳು ಮತ್ತು ಹೊರಾಂಗಣ ಉದ್ಯಾನಗಳ ಮೂಲಕ ಪ್ರಯಾಣಿಸುತ್ತಾರೆ.
ಈ ಉದ್ಯಾನಗಳನ್ನು ಸ್ಥಳೀಯ ತಂತ್ರಜ್ಞಾನವನ್ನು ಬಳಸಿಕೊಂಡು ಭಾರತ (India) ದಲ್ಲಿ ನಿರ್ಮಿಸಿದೆ. ಈ ವಿಮಾನ ನಿಲ್ದಾಣವು ನವೀಕರಿಸಬಹುದಾದ ಶಕ್ತಿಯ ಶೇ 100 ರಷ್ಟು ಮಾಡಿಕೊಂಡಿದೆ. ಹೊಸ ಟರ್ಮಿನಲ್ ಫೋಟೋಗಳು ಬಿಡುಗಡೆಯಾಗಿವೆ.
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
This website uses cookies.
Leave a Comment