ಶನಿವಾರ ರಾತ್ರಿ ಅಡತಡೆಯನ್ನು ಸರಿ ಪಡಿಸಿ ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ಹೈವೇ ಯಲ್ಲಿ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ. ಹಾಸನದಲ್ಲಿ ತಡರಾತ್ರಿ ಭೀಕರ ಸರಣಿ ಅಪಘಾತ : 5 ಮಕ್ಕಳು ಸೇರಿದಂತೆ 9 ಮಂದಿ ದುರಂತ ಸಾವು
ಬೆಂಗಳೂರು – ಮೈಸೂರಿನಿಂದ ಈಗ ಸುಲಲಿತವಾಗಿ ಸಂಚಾರ ಮಾಡಲು ಯಾವುದೇ ತೊಂದರೆ ಇಲ್ಲ.
ಜಿಲ್ಲೆಯಲ್ಲಿ ಶುಕ್ರವಾರ ಸುರಿದ ಭಾರಿ ಮಳೆಯಿಂದ ಹಾನಿಯಾಗಿರುವ ಬೂದನೂರು ಕೆರೆಯನ್ನು ಜಿಲ್ಲಾಧಿಕಾರಿ ಎಸ್. ಅಶ್ವತಿ ಅವರು ಶನಿವಾರರಾತ್ರಿಯೇ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಂಡ್ಯದ ಅನೇಕ ಕಡೆ ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಯಲಿಯೂರು ಕೆರೆ, ಬೀಚನಹಳ್ಳಿ , ಮುತ್ತೆಗೆರೆ ರಸ್ತೆ ಹಾಗೂ ಜವರೇಗೌಡಕೊಪ್ಪಲು ರಸ್ತೆ ಹಾನಿಯಾಗಿದ್ದು, ಈ ಹಿನ್ನೆಲೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತಾ ಎಲ್. ಹುಲ್ಮನಿ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದು ಶೀಘ್ರದಲ್ಲೇ ರಸ್ತೆ, ಕೆರೆ,ಕಟ್ಟೆ, ಕಾವಲು ಗಳನ್ನು ಸರಿಪಡಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು