ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಗೆ ಮಂಡ್ಯದ ಬೂದನೂರು ಕೆರೆ ನೀರು ಬೆಂಗಳೂರು – ಮೈಸೂರು ರಸ್ತೆ ನುಗ್ಗಿ ಅವಾಂತರ ಸೃಷ್ಠಿಸಿ ಸಂಚಾರಕ್ಕೆ ಅಡಚಣೆ ಆಗಿತ್ತು.
ಶನಿವಾರ ರಾತ್ರಿ ಅಡತಡೆಯನ್ನು ಸರಿ ಪಡಿಸಿ ಬೆಂಗಳೂರು – ಮೈಸೂರು ಎಕ್ಸ್ ಪ್ರೆಸ್ ಹೈವೇ ಯಲ್ಲಿ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಗಿದೆ. ಹಾಸನದಲ್ಲಿ ತಡರಾತ್ರಿ ಭೀಕರ ಸರಣಿ ಅಪಘಾತ : 5 ಮಕ್ಕಳು ಸೇರಿದಂತೆ 9 ಮಂದಿ ದುರಂತ ಸಾವು
ಬೆಂಗಳೂರು – ಮೈಸೂರಿನಿಂದ ಈಗ ಸುಲಲಿತವಾಗಿ ಸಂಚಾರ ಮಾಡಲು ಯಾವುದೇ ತೊಂದರೆ ಇಲ್ಲ.
ಜಿಲ್ಲೆಯಲ್ಲಿ ಶುಕ್ರವಾರ ಸುರಿದ ಭಾರಿ ಮಳೆಯಿಂದ ಹಾನಿಯಾಗಿರುವ ಬೂದನೂರು ಕೆರೆಯನ್ನು ಜಿಲ್ಲಾಧಿಕಾರಿ ಎಸ್. ಅಶ್ವತಿ ಅವರು ಶನಿವಾರರಾತ್ರಿಯೇ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿಡಿಯೋ ನೋಡಿ:
ಸಿಇಓ ಶಾಂತ ಹುಲ್ಮನಿ ಭೇಟಿ:
ಮಂಡ್ಯದ ಅನೇಕ ಕಡೆ ಶುಕ್ರವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಯಲಿಯೂರು ಕೆರೆ, ಬೀಚನಹಳ್ಳಿ , ಮುತ್ತೆಗೆರೆ ರಸ್ತೆ ಹಾಗೂ ಜವರೇಗೌಡಕೊಪ್ಪಲು ರಸ್ತೆ ಹಾನಿಯಾಗಿದ್ದು, ಈ ಹಿನ್ನೆಲೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಾಂತಾ ಎಲ್. ಹುಲ್ಮನಿ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದು ಶೀಘ್ರದಲ್ಲೇ ರಸ್ತೆ, ಕೆರೆ,ಕಟ್ಟೆ, ಕಾವಲು ಗಳನ್ನು ಸರಿಪಡಿಸಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು
- ಚುನಾವಣಾ ಪ್ರಚಾರ ವೇದಿಕೆಯಲ್ಲೇ ಕುಸಿದ ಕೇಂದ್ರ ಸಚಿವ ಗಡ್ಕರಿ
- ರಾಹುಲ್ ಗಾಂಧಿ ‘ಪ್ರಧಾನಿಯಾಗಲು’ ಮೋದಿಗಿಂತ ಸಮರ್ಥರು : CM ಸಿದ್ದರಾಮಯ್ಯ
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!
- Bengaluru Airport : ವಿಮಾನದಲ್ಲಿ ಅಕ್ರಮವಾಗಿ 10 ಅನಕೊಂಡ ಹಾವುಗಳ ಕಳ್ಳಸಾಗಾಟ