ಮಾಜಿ ಸಿಎಂ ದಿ.ಎಸ್. ಬಂಗಾರಪ್ಪ ಪುತ್ರ, ಮಾಜಿ ಶಾಸಕ ಮಧು ಬಂಗಾರಪ್ಪ ಶುಕ್ರವಾರ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾದರು.
ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಕ್ಷದ ಧ್ವಜ ನೀಡುವ ಮೂಲಕ ಮಧು ಬಂಗಾರಪ್ಪ ಅವರನ್ನು ಪಕ್ಷಕ್ಕೆ ಬರ ಮಾಡಿಕೊಂಡರು.
ಎಐಸಿಸಿ ಕಾರ್ಯದರ್ಶಿ ಮಧು ಯಾಕ್ಷಿಗೌಡ, ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್, ಹಿರಿಯ ನಾಯಕರಾದ ಕೆ.ಎಚ್. ಮುನಿಯಪ್ಪ, ಎಚ್.ಕೆ. ಪಾಟೀಲ್, ಅಲ್ಲಂ ವೀರಭದ್ರಪ್ಪ, ಶಾಸಕ ಪ್ರಸಾದ್ ಅಬ್ಬಯ್ಯ ಹಾಗೂ ಮಧು ಬಂಗಾರಪ್ಪ ಅವರ ಸಾವಿರಾರು ಬೆಂಬಲಿಗರು ಹಾಜರಿದ್ದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ