ಕೆಲಸ ಒತ್ತಡದಿಂದ ಮನನೊಂದ ಮಹಿಳಾ ಬ್ಯಾಂಕ್ ಮ್ಯಾನೇಜರ್ ಬ್ಯಾಂಕ್ ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಣ್ಣೂರು ಜಿಲ್ಲೆಯಲ್ಲಿ ನಡೆದಿದೆ.
ಕೆ. ಸ್ವಪ್ನಾ (38) ಮೃತ ಮ್ಯಾನೇಜರ್.
ಸ್ವಪ್ನಾ ಕಣ್ಣೂರು ಜಿಲ್ಲೆಯ ಕುಥುಪರಂಬರದಲ್ಲಿರುವ ಕೆನರಾ ಬ್ಯಾಂಕ್ ಶಾಖೆಯೊಂದರ ವ್ಯವಸ್ಥಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಕೆಲಸ ಒತ್ತಡದಿಂದ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನನಗೆ ಕೆಲಸದ ಒತ್ತಡ ತುಂಬಾ ಹೆಚ್ಚಾಗಿದೆ. ಆದ್ದರಿಂದ ಹೀಗೆ ಮಾಡಿಕೊಂಡಿದ್ದೇನೆ ಎಂದು ಸ್ವಪ್ನ ಡೆತ್ ನೋಟ್ ನಲ್ಲಿ ಬರೆದಿದ್ದಾರೆ.
ಕೆನರಾ ಬ್ಯಾಂಕ್ನ ಥೊಕ್ಕಿಲಂಗಡಿ ಶಾಖೆಯಲ್ಲಿ ಸ್ವಪ್ನಾ ನೇಣು ಬಿಗಿದುಕೊಂಡಿದ್ದರು. ಈ ವಿಚಾರ ತಿಳಿದು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿಪಿದ್ದಾರೆ.
ಸ್ವಪ್ನಾ ಅವರಿಗೆ ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ಈ ಶಾಖೆಗೆ ವರ್ಗಾವಣೆಯಾಗಿತ್ತು. ಇವರಿಗೆ ಇಬ್ಬರು ಮಕ್ಕಳಿದ್ದಾರೆ ಎಂದು ಗೊತ್ತಾಗಿದೆ.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment