ಪ್ರಧಾನ ಮಂತ್ರಿ ವಿವಿಧ ಯೋಜನೆಯಡಿ ನಬಾರ್ಡ್ ನ ವಿವಿಧ ಬ್ಯಾಂಕುಗಳು ನೀಡಿದ ಅನುದಾನದ ಮೊತ್ತವನ್ನು ಫಲಾನುಭವಿಗಳಿಗೆ ಚಕ್ ಮುಖಾಂತರ ವಿತರಿಸುವ ಮೂಲಕ ಕಾರ್ಯಕ್ರಮವನ್ನು ಸಂಸದೆ ಸುಮಲತಾ ಅಂಬರೀಶ್ ಉದ್ಘಾಟಿಸಿದರು. ಇದನ್ನು ಓದಿ – ಕೆಂಪೇಗೌಡ ಜಯಂತಿಯನ್ನು ದಸರಾ ಮಾದರಿ ಅದ್ದೂರಿ ಆಚರಣೆಗೆ ಒಪ್ಪಿಗೆ
ನಂತರ ಮಾತನಾಡಿದ ಅವರು ಪ್ರಧಾನ ಮಂತ್ರಿ ಯೋಜನೆಯಡಿ ಜಾರಿಗೆ ತರಲಾಗಿರುವ ಸುರಕ್ಷಾ ಜೀವನ್ ಜ್ಯೋತಿ, ಭೀಮಾ ಯೋಜನೆ, ಕಿಸಾನ್ ಕ್ರಿಡಿಟ್ ಕಾರ್ಡ್ ಮುಂತಾದ ಯೋಜನೆಗಳ ಉಪಯುಕ್ತತೆ ಬಗ್ಗೆ ಗ್ರಾಮೀಣ ಪ್ರದೇಶದ ಜನರಿಗೆ ಅರಿವು ಮೂಡಿಸಲು ಬ್ಯಾಂಕ್ ನ ಅಧಿಕಾರಿಗಳು ಕನ್ನಡ ಭಾಷೆಯಲ್ಲಿ ಸಂವಹನ ನಡೆಸುವುದರ ಮೂಲಕ ಜಾಗೃತಿ ಮೂಡಿಸಬೇಕು ಎಂದು ಕರೆ ನೀಡಿದರು.
ಸಭೆಯಲ್ಲಿ ವಿವಿಧ ಬ್ಯಾಂಕುಗಳು ಪ್ರಧಾನ ಮಂತ್ರಿ ಯೋಜನೆಯಡಿ ಕೈಗೊಂಡ ಸಾಲ ಹಾಗೂ ನೆರವಿನ ಬಗ್ಗೆ ನಾಬಡ್ ðನ ವ್ಯವಸ್ಥಾಪಕ ದೀಪಕ್ ವಿವರವಾಗಿ ಮಾಹಿತಿ ನೀಡಿದರು.
ಜನ್ಧನ್, ಸುರಕ್ಷಾ ಭೀಮಾ ಯೋಜನೆಗಳು ಸೇರಿದಂತೆ ಇನ್ನಿತರೆ ಯೋಜನೆಗಳಲ್ಲಿ ಬ್ಯಾಂಕ್ನ ಕಾರ್ಯಕ್ರಮ ಯೋಜನೆಯಡಿ ನೀಡಿರುವ ಸಾಲ ವ್ಯವಸ್ಥೆಗಳ ಬಗ್ಗೆ ಅಂಕಿ ಅಂಶಗಳನ್ನು ಒದಗಿಸಿದವು.
ಕಾರ್ಯಕ್ರಮದಲ್ಲಿ ದಿವ್ಯಪ್ರಭು, ಸುಪ್ರಿಯಾ ಕಾಮತ್, ವರ್ಷ ಸೇರಿದಂತೆ ವಿವಿಧ ಬ್ಯಾಂಕ್ ನ ಅಧಿಕಾರಿಗಳು ಭಾಗವಹಿಸಿದ್ದರು.
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
This website uses cookies.
Leave a Comment