ಮಾಜಿ ಅಬಕಾರಿ ಸಚಿವರು ಗೋಪಾಲಯ್ಯ ಮತ್ತು ನಾಗೇಶ್ ಅವರ ಕಾಲದಲ್ಲೂ ಲಂಚ ಇತ್ತು ಎಂದು ಮದ್ಯ ಮಾರಾಟಗಾರರ ಒಕ್ಕೂಟ ಆರೋಪಿಸಿವೆ. ಆದರೆ ಈಗ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ಮಿತಿ ಮೀರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.
ಮದ್ಯ ಮಾರಾಟಗಾರರು ಅಬಕಾರಿ ಸಚಿವರ ಬದಲಾವಣೆಯ ಜೊತೆಗೆ, ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ಗೆ ಒತ್ತಾಯಿಸಿದ್ದಾರೆ.ಇದನ್ನು ಓದಿ –ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
ನವೆಂಬರ್ 20ರಂದು ಬಾರ್ ಬಂದ್ ಗೆ 10ಕ್ಕೂ ಹೆಚ್ಚು ಮದ್ಯದಂಗಡಿ ವ್ಯಾಪಾರಸ್ಥರು ಬೆಂಬಲ ನೀಡಿದ್ದು, ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿ ಕಾನೂನು ತಿದ್ದುಪಡಿ ಆಗ್ರಹಿಸಲಿದ್ದಾರೆ.
More Stories
ಫೆ. 8ಕ್ಕೆ CCL ಉದ್ಘಾಟನೆ – DCM DK ಶಿವಕುಮಾರ್ ಅವರನ್ನು ಆಹ್ವಾನಿಸಿದ ನಟ ಕಿಚ್ಚ ಸುದೀಪ್
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದಿನಿಂದ ಬಜೆಟ್ ಪೂರ್ವಭಾವಿ ಸಭೆ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಲ್ಲಿ ಕೋಟ್ಯಂತರ ಅಕ್ರಮ – ದಾಖಲೆ ಬಿಡುಗಡೆ ಮಾಡಿದ ಕಾನೂನು ವಿದ್ಯಾರ್ಥಿ