ಮಾಜಿ ಅಬಕಾರಿ ಸಚಿವರು ಗೋಪಾಲಯ್ಯ ಮತ್ತು ನಾಗೇಶ್ ಅವರ ಕಾಲದಲ್ಲೂ ಲಂಚ ಇತ್ತು ಎಂದು ಮದ್ಯ ಮಾರಾಟಗಾರರ ಒಕ್ಕೂಟ ಆರೋಪಿಸಿವೆ. ಆದರೆ ಈಗ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ಮಿತಿ ಮೀರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.
ಮದ್ಯ ಮಾರಾಟಗಾರರು ಅಬಕಾರಿ ಸಚಿವರ ಬದಲಾವಣೆಯ ಜೊತೆಗೆ, ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸಭೆ ಗೆ ಒತ್ತಾಯಿಸಿದ್ದಾರೆ.ಇದನ್ನು ಓದಿ –ಮಂಡ್ಯದ ಕಾರ್ಮೆಲ್ ಕಾಲೇಜಿನ ಪ್ರಥಮ, ದ್ವಿತೀಯ ಪಿಯುಸಿ ಪ್ರಶ್ನೆ ಪತ್ರಿಕೆ ಸೋರಿಕೆ
ನವೆಂಬರ್ 20ರಂದು ಬಾರ್ ಬಂದ್ ಗೆ 10ಕ್ಕೂ ಹೆಚ್ಚು ಮದ್ಯದಂಗಡಿ ವ್ಯಾಪಾರಸ್ಥರು ಬೆಂಬಲ ನೀಡಿದ್ದು, ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿ ಕಾನೂನು ತಿದ್ದುಪಡಿ ಆಗ್ರಹಿಸಲಿದ್ದಾರೆ.
More Stories
ಸಚಿನ್ ತೆಂಡೂಲ್ಕರ್ ದಾಖಲೆಯನ್ನು ಮುರಿದ ವಿರಾಟ್ ಕೊಹ್ಲಿ
ಉದಯಗಿರಿ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ: 8 ಮಂದಿ ಬಂಧನ
MUDA ಹಗರಣ: ಅಂತಿಮ ತನಿಖಾ ವರದಿ ಐಜಿಪಿಗೆ ಸಲ್ಲಿಕೆ