ಮಂಡ್ಯ ( mandya ) ಜಿಲ್ಲೆಯ ಮೇಲುಕೋಟೆಯಲ್ಲಿ ಮತ್ತೆ ಪರಿಭಾಷಿಕ ಚಿತ್ರತಂಡವು ಪರಂಪರೆಗೆ ಧಕ್ಕೆಯಾಗುವ ರೀತಿಯಲ್ಲಿ ತೆಲುಗು ಚಿತ್ರತಂಡ ಸೆಟ್ ಹಾಕಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಮೇಲುಕೋಟೆಯ ( Melkote ) ಪಾರಂಪರಿಕ ಸ್ಮಾರಕ ರಾಯಗೋಪುರದಲ್ಲಿ ಬಾರ್ ( Bar ) ರೀತಿಯ ಸೆಟ್ ಹಾಕುವ ಮೂಲಕ ಜನರ ಭಾವನೆಗೆ ಧಕ್ಕೆಯನ್ನುಂಟು ಮಾಡಿದೆ. ರಾಯಗೋಪುರದ ಮುಂಭಾಗ ಪಾರ್ಟಿಯ ಸೆಟ್ ಹಾಕಿ ವಿವಿಧ ಬ್ರ್ಯಾಂಡ್ಗಳ ಮದ್ಯದ ( Alcohol ) ಬಾಟಲ್ಗಳನಿಟ್ಟು ಚಿತ್ರೀಕರಣ ಮಾಡಿದೆ.ಇದನ್ನು ಓದಿ –ಭಾರತದಲ್ಲಿರುವಾಗಲೇ ಪುತ್ರಿಯನ್ನು ಕಳೆದುಕೊಂಡ ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ಮಿಲ್ಲರ್
ಸೆಟ್ ನಿರ್ಮಿಸಲು ಭಾರೀ ಗಾತ್ರದ ಕಬ್ಬಿಣದ ಕಂಬ ಬಳಕೆ ಮಾಡಲಾಗಿದ್ದು, ಇದರಿಂದ ರಾಯಗೋಪುರಕ್ಕೆ ಹಾನಿಯಾಗುತ್ತದೆ. ಹೀಗಾಗಿ ಚಿತ್ರದ ತಂಡದ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

2 ದಿನಗಳ ಚಿತ್ರಿಕರಣಕ್ಕೆ ಷರತ್ತು ಬದ್ಧ ಅನುಮತಿಯನ್ನು ಮಂಡ್ಯ ಡಿಸಿ ಅಶ್ವಥಿ ( DC Ashwati ) ಅವರು ನೀಡಿದರು. ಇದೀಗ ಆ ನಿಯಮಗಳನ್ನು ಸಂಪೂರ್ಣ ಉಲ್ಲಂಘಿಸಿ ರಾಯಗೋಪುರದಲ್ಲಿ ಬಾರ್ ಸೆಟ್ ಹಾಗಿದ್ದಕ್ಕೆ ಜನರು ಕಿಡಿಕಾರಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು