January 28, 2026

Newsnap Kannada

The World at your finger tips!

meena

SSLC ವಿದ್ಯಾರ್ಥಿನಿಯ ಬರ್ಬರ ಹತ್ಯೆ

Spread the love

ಮಡಿಕೇರಿ :ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿ ಗ್ರಾಮದಲ್ಲಿ ಅಮಾನುಷ ಕೃತ್ಯ ನಡೆದಿದ್ದು, ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿಯ ಭೀಕರ ಹತ್ಯೆ ನಡೆದಿದೆ.

ಮೀನಾ ಸೂರ್ಲಬ್ಬಿ ಸರ್ಕಾರಿ ‌ಪ್ರೌಢಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ಏಕೈಕ ವಿದ್ಯಾರ್ಥಿನಿಯಾಗಿದ್ದು ,ಪರೀಕ್ಷೆಯಲ್ಲಿ ಪಾಸ್ ಗುವ ಮೂಲಕ ತನ್ನ ಶಾಲೆಗೆ 100% ಫಲಿತಾಂಶ ತಂದು ಕೊಟ್ಟಿದ್ದಳು.

ಮೀನಾ ತಾನು ಪಾಸಾದ ಖುಷಿಯಲ್ಲಿ ಶಾಲೆಯತ್ತ ಬಂದು ಮನೆಗೆ ಹೋಗುತ್ತಿದ್ದ ವೇಳೆ ಕಿರಾತಕನೋರ್ವ ಆಕೆಯನ್ನು ಅಡ್ಡಗಟ್ಟಿ ಹತ್ಯೆ ಮಾಡಿದ್ದಾನೆ .

ಪೋಷಕರು ಅಪ್ರಾಪ್ತ ಬಾಲಕಿಯ ವಿವಾಹ ಮಾಡುವುದಕ್ಕೆ ಸಿದ್ಧತೆ ನಡೆಸಿದ್ದು ,ಈ ವಿಷಯ ಗ್ರಾಮಸ್ಥರ ಗಮನಕ್ಕೆ ಬಂದಿತ್ತು .ಸೋಮವಾರಪೇಟೆ ಪೊಲೀಸರಿಂದ ಅಪ್ರಾಪ್ತ ಬಾಲಕಿಯ ಎಂಗೆಜ್‌ಮೆಂಟ್ ತಡೆಯಲಾಗಿತ್ತು.

ಶಾಲೆಗೆ ಹೋಗಿ ಬರುವ ವೇಳೆಯಲ್ಲಿ ಅಪ್ರಾಪ್ತ ಬಾಲಕಿಯನ್ನು ಮದುವೆ ಆಗಬೇಕಾಗಿದ್ದ ಯುವಕ ಹತ್ಯೆ ಮಾಡಿರುವ‌ ಶಂಕೆ ವ್ಯಕ್ತವಾಗಿದೆ.ಎಸ್ ಎಸ್ ಎಲ್ ಸಿ ಕಡಮೆ ಅಂಕ : ಮದ್ದೂರಿನಲ್ಲಿ ಇಬ್ಬರ ವಿದ್ಯಾರ್ಥಿ ಗಳು ಆತ್ಮಹತ್ಯೆ

ಸೋಮವಾರಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ,ಹತ್ಯೆ ಮಾಡಿದ ಅರೋಪಿಯ ಪತ್ತೆಗಾಗಿ ಬಲೆ ಬಿಸಿದ್ದಾರೆ.

error: Content is protected !!