ಲಿವಿಂಗ್ ಟುಗೆದರ್ ಗೆ ಕಂಟಕ : ರಾಜ್ಯ ಮಹಿಳಾ ಆಯೋಗಕ್ಕೆ ದೂರುಗಳ ಸುರಿಮಳೆ

ರಾಜ್ಯ ಮಹಿಳಾ ಆಯೋಗಕ್ಕೆ ( Women Commission ) ಈಗ ಹೊಸ ತಲೆನೋವು ಶುರುವಾಗಿದೆ . ಅದು ಲಿವಿಂಗ್ ಟುಗೆದರ್ ಕಂಟಕ.


ಬೆಂಗಳೂರಿನಲ್ಲಿ ಈಗ ಲಿವಿಂಗ್ ಟುಗೆದರ್ ( Living Together ) ಕಲಹ ಹೆಚ್ಚಾಗ್ತಿದೆಯಂತೆ. ಅದರಲ್ಲೂ ಲಿವಿಂಗ್ ಟುಗೆದರ್ ಜೋಡಿಗಳಲ್ಲಿ ಕಲಹ ಉಂಟಾಗಿ ಅನೇಕ ಹೆಣ್ಣುಮಕ್ಕಳು ಮಹಿಳಾ ಆಯೋಗದ ಮೆಟ್ಟಿಲೇರುತ್ತಿದ್ದಾರಂತೆ.

ಕಾಲೇಜ್, ಕೆಲಸ ಮಾಡುವ ಸ್ಥಳದಲ್ಲಿ ಪರಿಚಯವಾಗಿ ಲಿವಿಂಗ್ ಟುಗೆದರ್ ನಿರ್ಧಾರವನ್ನು ತೆಗೆದುಕೊಂಡು ಒಟ್ಟಾಗಿ ಒಂದೇ ಮನೆಯಲ್ಲಿ ಜೀವನ ಸಾಗಿಸ್ತಾರೆ. ಆದರೆ ವರ್ಷ ಕಳೆಯುವ ವೇಳೆಗೆ ಗಲಾಟೆ ಶುರುವಾಗಿ ಹೆಣ್ಣುಮಕ್ಕಳು ನ್ಯಾಯ ಕೊಡಿಸಿ ಅಂತಾ ಆಯೋಗದ ಮೆಟ್ಟಿಲೇರುತ್ತಿದ್ದಾರಂತೆ.

ಲಿವಿಂಗ್ ಟುಗೆದರ್ ಚಾಳಿಯಿಂದ ಹೆಣ್ಣುಮಕ್ಕಳು ತಮ್ಮ ಭವಿಷ್ಯಕ್ಕೆ ಕೊಳ್ಳಿ ಇಡುತ್ತಿದ್ದಾರೆ. ಇನ್ನು ಇಂತಹ ಕೇಸ್‍ನಲ್ಲಿ ನ್ಯಾಯ ಒದಗಿಸುವುದು ಕೂಡ ಕಷ್ಟ ಎಂದು ಆಯೋಗದ ಅಧ್ಯಕ್ಷರು ಹೇಳುತ್ತಾರೆ.ವೀರಗಾಸೆ ವಿವಾದ: ಡಾಲಿ ಕಟೌಟ್‌ಗೆ ಚಪ್ಪಲಿ ಹಾರ ಹಾಕಿ ಭಜರಂಗದಳ ಪ್ರತಿಭಟನೆ

ಇನ್ನು ಪ್ರಮುಖವಾಗಿ ವಿದ್ಯಾರ್ಥಿನಿಯರಲ್ಲಿ, ಮಹಿಳೆಯರು ಕಾರ್ಯನಿರ್ವಹಿಸುವ ಸ್ಥಳದಲ್ಲಿ ಈಗಾಗಲೇ ಲಿವಿಂಗ್ ಟುಗೆದರ್ ಮೋಸದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಮಹಿಳಾ ಆಯೋಗ ಮಾಡಲು ನಿರ್ಧರಿಸಿದ್ದು ಹಲವಡೆ ಪ್ರಾಯೋಗಿಕವಾಗಿ ಆರಂಭಿಸಿದೆ.

ಲಿವಿಂಗ್ ಟುಗೆದರ್ ಚಾಳಿಯಿಂದಾಗಿ ಮಹಿಳೆಯರು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಕೂಡ ಸಮಸ್ಯೆಯಾಗುತ್ತಿದೆ. ಖಿನ್ನತೆಯಂತಹ ಸಮಸ್ಯೆ ಕೂಡ ಎದುರಿಸುತ್ತಿದ್ದಾರೆ.

Team Newsnap
Leave a Comment

Recent Posts

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024