ಸ್ವಾಮಿ ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ 2 ಪುಟಗಳ ಡೆತ್ ನೋಟ್ ಕೂಡಾ ಬರೆದಿದ್ದಾರೆ ಅದರಲ್ಲೂ ಹಲವರ ಹೆಸರನ್ನು ಬರೆದಿದ್ದು. ಆದರೆ ಪ್ರಕರಣಕ್ಕೆ ಸಂಬಂಧಿಸಿ ಕುದೂರು ಪೊಲೀಸರು ಅನಾಮಧೇಯನ ಹೆಸರಿನ ಮೇಲೆ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ ಹಲವಾರು ಅನುಮಾನಕ್ಕೆ ಎಡೆಮಾಡಿಕೊಟ್ಟಿತ್ತು.ಬಲಿಪಾಡ್ಯಮಿ – ದಾನವ ಅರಸ ಬಲೀಂದ್ರನ ಪೂಜೆ
ಸ್ವಾಮಿ ನೇಣಿಗೆ ಶರಣಾಗುವ ಮುನ್ನ ಇಬ್ಬರು ವ್ಯಕ್ತಿಗಳು ಭೇಟಿ ಆಗಿದ್ದ ವಿಚಾರ ಬೆಳಕಿಗೆ ಬಂದಿತ್ತು. ಆದರೆ ಆ ಇಬ್ಬರು ವ್ಯಕ್ತಿಗಳು ಯಾರು ಎಂಬುದು ಇನ್ನೂ ಬಯಲಾಗಿಲ್ಲ. ಆದರೆ ದಿನ ಸುಮಾರು ಅರ್ಧಗಂಟೆಗೂ ಹೆಚ್ವು ಕಾಲ ಸ್ವಾಮಿಗಳ ಜೊತೆ ಗೌಪ್ಯ ಮಾತುಕತೆ ನಡೆದಿತ್ತು. ಅವರಿಬ್ಬರ ಭೇಟಿ ಬಳಿಕ ಸ್ವಾಮಿ ವಿಚಲಿತರಾಗಿದ್ದರು.
ಸ್ವಾಮಿಯನ್ನು ಹನಿಟ್ರ್ಯಾಪ್ ಮಾಡಲಾಗಿತ್ತು ಎಂಬ ವಿಷಯ ಹರಡಿತ್ತು. ಅದಕ್ಕೆ ಪುಷ್ಠಿ ನೀಡುವಂತೆ ಸ್ವಾಮೀಜಿ ಡೆತ್ನೋಟ್ನಲ್ಲೂ ತಿಳಿಸಿದ್ದರು. ಇದೀಗ ಅದೆಲ್ಲದಕ್ಕೂ ಪುಷ್ಠಿ ನೀಡುವ ಸಾಕ್ಷ್ಯ ದೊರೆತ್ತಿದ್ದು, ಸ್ವಾಮೀಜಿ, ಮಹಿಳೆ ಜೊತೆ ವೀಡಿಯೋ ಕಾಲ್ನಲ್ಲಿ ಮಾತುಕತೆ ನಡೆಸುತ್ತಿದ್ದ ವೀಡಿಯೋವೊಂದು ವೈರಲ್ ಆಗುತ್ತಿದೆ.
ಅಷ್ಟೇ ಅಲ್ಲದೇ ಕಳೆದ 6 ತಿಂಗಳಿಂದ ಆ ಮಹಿಳೆಯ ಸಂಪರ್ಕದಲ್ಲಿ ಸ್ವಾಮೀಜಿ ಇದ್ದರು. ಹಾಗೂ ಗೊತ್ತಿಲ್ಲದ ಮಹಿಳೆ ಜೊತೆ ಸ್ವಾಮಿಗಳು ಚಾಟಿಂಗ್ ಮಾಡುತ್ತಿದ್ದರು ಎಂಬ ವಿಷಯ ಬಯಲಾಗಿದೆ.
ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More
ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್… Read More
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More
ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
This website uses cookies.
Leave a Comment