ಬಸವಣ್ಣನವರ ಕಳಬೇಡ, ಕೊಲಬೇಡ ವಚನವು ಜೀವನದ ಸಂವಿಧಾನವಾಗಿದೆ. ಇದು ಎಲ್ಲಾ ಧರ್ಮಗಳೂ ಅಂಗೀಕರಿಸಬೇಕಾದ ಸಪ್ತಸೂತ್ರ ಎಂದು ಗಡಿಪ್ರದೇಶದ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ.ಸೋಮಶೇಖರ್ ಅಭಿಪ್ರಾಯಪಟ್ಟರು.
ಮೈಸೂರಿನಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ “ಮಾದೇಶ್ವರರ ಸಾಹಿತ್ಯಿಕ ನೆಲೆಗಳ ಹುಡುಕಾಟ’ ಹಾಗೂ “ನಡೆದಾಡಿದ ದೇವರು’ ಕೃತಿಗಳನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.
ಆಫ್ಘಾನಿಸ್ತಾನದಲ್ಲಿ ಈಗ ನಡೆಯುತ್ತಿರುವ ಹಿಂಸಾಚಾರದ ಹಿನ್ನೆಲೆಯಲ್ಲಿ ಈ ವಚನ ಹೆಚ್ಚು ಪ್ರಸ್ತುತ ಎಂದು ಹೇಳಿದರು.
೧೫-೧೬ನೇ ಶತಮಾನದಲ್ಲಿ ರಾಕ್ಷಸರ ಹಾವಳಿ ಇದ್ದಾಗ ಅವರನ್ನು ಸಂಹಾರ ಮಾಡಿದವರು ಮಹದೇಶ್ವರರು. ಬುಡಕಟ್ಟು ಜನಾಂಗದ ನೋವು-ನಲಿವುಗಳನ್ನು ಮಹದೇಶ್ವರರಲ್ಲಿ ಕಾಣಬಹುದು ಎಂದರು. ಸಿದ್ಧಗಂಗಾಮಠವು ಆಧುನಿಕ ಅನುಭವ ಮಂಟಪ. ಮಾತೃ ಹೃದಯಿಯಾಗಿದ್ದವರು ಶ್ರೀ ಶಿವಕುಮಾರ ಸ್ವಾಮೀಜಿ ಎಂದು ಬಣ್ಣಿಸಿದರು.
ಕೃತಿಗಳ ಕುರಿತು ವಿಶ್ರಾಂತ ಪ್ರಾಧ್ಯಾಪಕಿ ಸಿ.ಜಿ. ಉಷಾದೇವಿ ಮಾತನಾಡಿದರು.
ಪ್ರಾಚ್ಯವಿದ್ಯಾ ಸಂಶೋಧನಾಲಯದ ವಿಶ್ರಾಂತ ನಿರ್ದೇಶಕ ಡಾ. ಎಸ್. ಶಿವರಾಜಪ್ಪ ಅವರು ಈ ಎರಡು ಕೃತಿಗಳನ್ನು ರಚಿಸಿದ್ದಾರೆ.
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
This website uses cookies.
Leave a Comment