ರಾಜ್ಯದ 30 ನೇ ಮುಖ್ಯಮಂತ್ರಿ ಯಾಗಿ ಬಸವರಾಜ ಬೊಮ್ಮಾಯಿ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಬಸವರಾಜ ಬೊಮ್ಮಾಯಿ ಅವರಿಗೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋತ್ ಪ್ರಮಾಣವಚನ ಭೋದಿಸಿದರು.
ನಾಯಕರು ಸಾಕ್ಷಿ :
ಕನ್ಯಾ ಲಗ್ನದ ಶುಭ ಘಳಿಗೆಯಲ್ಲಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿಯವರ ಪದಗ್ರಹಣ ಕಾರ್ಯಕ್ರಮಕ್ಕೆ ಕೇಂದ್ರದ ನಾಯಕರು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ., ರಾಜ್ಯ ನಾಯಕರು ಹಾಗೂ ಕುಟುಂಬಸ್ಥರು ಸಾಕ್ಷಿಯಾಗಿದ್ದಾರೆ.
ಕೊನೆಘಳಿಗೆಯಲ್ಲಿ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಹೆಸರು ಸೂಚಿಸಿದ ಹಿನ್ನೆಲೆ ಬೊಮ್ಮಾಯಿ ಆಯ್ಕೆಗೆ ಪಕ್ಷದ ನಾಯಕರೂ ಒಪ್ಪಿಗೆ ಸೂಚಿಸಿದ್ದಾರೆ.
ಈ ಹಿನ್ನೆಲೆ ಇಂದು ಬೊಮ್ಮಾಯಿ ಅಧಿಕೃತವಾಗಿ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ರಾಜ್ಯ ಕಂಡ ಮಾಜಿ ಮುಖ್ಯಮಂತ್ರಿ ಎಸ್.ಆರ್. ಬೊಮ್ಮಾಯಿ-ಗಂಗಮ್ಮ ಬೊಮ್ಮಾಯಿ ದಂಪತಿಗೆ 28 ಜನವರಿ 1960 ರಂದು ಬಸವರಾಜ್ ಬೊಮ್ಮಾಯಿ ಜನಿಸಿರು.
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More
ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More
ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More
This website uses cookies.
Leave a Comment