ಕೇಸ್ ದಾಖಲಿಸದೆ ಠಾಣೆಗೆ ಕರೆತಂದು ವ್ಯಕ್ತಿಗೆ ಹಿಗ್ಗಾಮುಗ್ಗಾ ಥಳಿಸಿದ ಪ್ರಕರಣ ಸಂಬಂಧ ಬ್ಯಾಟರಾಯನಪುರ ಪಿಎಸ್ ಐ ಹರೀಶ್ರನ್ನು ಅಮಾನತು ಮಾಡಲಾಗಿದೆ.
ಬೆಂಗಳೂರಿನ ಬ್ಯಾಟರಾಯನಪುರ ಠಾಣೆಯ ಸಬ್ ಇನ್ಸ್ ಪೆಕ್ಟರ್ ಹರೀಶ್ರನ್ನು ಕರ್ತವ್ಯ ಲೋಪ ಹಿನ್ನೆಲೆ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ್ ಸಸ್ಪೆಂಡ್ ಮಾಡಿದ್ದಾರೆ.
ಮೈಸೂರು ಹಳೆಗುಡ್ಡದಹಳ್ಳಿ ನಿವಾಸಿ ತೌಸಿಫ್ ಪಾಷಗೆ ಪಿಎಸ್ ಐ ಹರೀಶ್ ಥಳಿಸಿದ ಆರೋಪದ ಹಿನ್ನಲೆ ಎಸಿಪಿ ನೇತೃತ್ವದಲ್ಲಿ ಡಿಸಿಪಿ ತನಿಖೆಗೆ ಆದೇಶಿಸಿದ್ದರು
ಇನ್ನು ಈ ಪ್ರಕರಣದ ಮಧ್ಯಂತರ ವರದಿ ಬಳಿಕ ಪಿಎಸ್ ಐ ಹರೀಶ್ರನ್ನು ಡಿಸಿಪಿ ಸಸ್ಪೆಂಡ್ ಮಾಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ