ಸುಪ್ರೀಂಕೋರ್ಟ್ ತನ್ನ ಮರು ಆದೇಶದಲ್ಲಿ ಹಾಲಿ ಓಬಿಸಿ ನೀತಿಯಡಿ ಬಿಬಿಎಂಪಿ ಚುನಾವಣೆ ನಡೆಸಬೇಕು. ಯಾವುದೇ ಕುಂಟುನೆಪ ಹೇಳಿ ಚುನಾವಣೆ ಮುಂದೂಡಬಾರದು ಎಂದು ಸ್ಪಷ್ಟವಾಗಿ ಹೇಳಿರುವುದು ಬಿಜೆಪಿಗೆ ನಂಗಲಾರದ ತುತ್ತಾಗಿದೆ.
ಈ ಹಿಂದಿನ ಆದೇಶ ಪ್ರಶ್ನಿಸಿ ಮಧ್ಯಪ್ರದೇಶ ಸರ್ಕಾರವು ಮರುಪರಿಶೀಲನಾ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ತನ್ನ ಹಿಂದಿನ ಆದೇಶ ಎತ್ತಿ ಹಿಡಿದಿದೆ. ನಿಖರ ಅಂಕಿ ಅಂಶಗಳ ಆಧಾರದ ಮೇಲೆ ಪರಿಶೀಲನೆ ನಡೆಸಬೇಕು. ಆ ಬಳಿಕವೇ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಹಿಂದುಳಿದ ವರ್ಗದ ಜನರಿಗೆ ಶೇ. 27ರಷ್ಟು ಮೀಸಲಾತಿ ನೀಡಬೇಕು ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.
ಇದನ್ನು ಓದಿ : ನಾರಾಯಣಗೌಡ ಕಾಂಗ್ರೆಸ್ ಸೇರ್ಪಡೆ ವಿರೋಧ : ಹೈ ಕಮಾಂಡ್ಗೆ ವರದಿ – ಕೆ. ಬಿ. ಸಿ
ಹಾಲಿ ಮೀಸಲಾತಿ ಅನ್ವಯವೇ 1 ವಾರದಲ್ಲಿ ಅಧಿಸೂಚನೆ ಹೊರಡಿಸಬೇಕು ಎಂದು ಆದೇಶ ನೀಡಿದೆ. ಸುಪ್ರೀಂಕೋರ್ಟ್ ಮರು ಆದೇಶದಿಂದ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೆಚ್ಚಲಿದೆ.
- ಗುರೂಜಿ ಯಾವುದೇ ಬೇನಾಮಿ ಆಸ್ತಿ ನನ್ನ ಹೆಸರಿನಲ್ಲಿ ಇಲ್ಲ – ವನಜಾಕ್ಷಿ
- KRS ಭರ್ತಿಗೆ 10 ಅಡಿ ಬಾಕಿ : ಜಲಾಶಯಕ್ಕೆ 29 ಸಾವಿರ ಕ್ಯೂಸೆಕ್ ಒಳಹರಿವು
- ಈ ವರ್ಷಾಂತ್ಯಕ್ಕೆ ಬೈಯಪ್ಪನಹಳ್ಳಿ- ವೈಟ್ಫೀಲ್ಡ್ ಮೆಟ್ರೋ ಸೇವೆ ಆರಂಭ
- ಚಂದ್ರಶೇಖರ ಗುರೂಜಿ ಮೂಲ ಬಾಗಲಕೋಟೆ, ವಾಸ ಮುಂಬೈ – ಸಾವಿರಾರು ಕೋಟಿ ಒಡೆಯನ ಅಂತ್ಯಕ್ರಿಯೆ ಇಂದು
- ಬೆಂಗಳೂರು ನಗರ ಮಾಜಿ DC ಮಂಜುನಾಥ್ ಫ್ಲ್ಯಾಟ್ ಮೇಲೆ ACB ದಾಳಿ: 30 ಎಕರೆ ಜಮೀನು ದಾಖಲೆ ಪತ್ತೆ
More Stories
ಗುರೂಜಿ ಯಾವುದೇ ಬೇನಾಮಿ ಆಸ್ತಿ ನನ್ನ ಹೆಸರಿನಲ್ಲಿ ಇಲ್ಲ – ವನಜಾಕ್ಷಿ
ಈ ವರ್ಷಾಂತ್ಯಕ್ಕೆ ಬೈಯಪ್ಪನಹಳ್ಳಿ- ವೈಟ್ಫೀಲ್ಡ್ ಮೆಟ್ರೋ ಸೇವೆ ಆರಂಭ
ಬೆಂಗಳೂರು ನಗರ ಮಾಜಿ DC ಮಂಜುನಾಥ್ ಫ್ಲ್ಯಾಟ್ ಮೇಲೆ ACB ದಾಳಿ: 30 ಎಕರೆ ಜಮೀನು ದಾಖಲೆ ಪತ್ತೆ