ಪ್ರಶಾಂತ್ ಹಾಗೂ ಬಯ್ಯಣ್ಣ ಗರಿ ಶಿಲ್ಪ ಮೃತ ದುರ್ದೈವಿಗಳು.
ಸಿಐಡಿ (CID) ಸಿಗ್ನಲ್ ಕಡೆಯಿಂದ ಕೆ.ಆರ್ ಸರ್ಕಲ್ (KR Circle) ಕಡೆಗೆ ವೇಗವಾಗಿ ತಿರುವು ಪಡೆಯುತ್ತಿದ್ದ ಲಾರಿಗೆ, ಮೆಜೆಸ್ಟಿಕ್ ಕಡೆಯಿಂದ ಬಂದ ಬೈಕ್ ಸಿಲುಕಿದ್ದು ,10 ಮೀಟರ್ನಷ್ಟು ದೂರ ದೇಹಗಳನ್ನ ಲಾರಿ ಎಳೆದೊಯ್ದಿದಿದೆ.
ಗಾಯಾಳುಗಳನ್ನ ಆಸ್ಪತ್ರೆಗೆ (Hospital) ದಾಖಲಿಸುವಾಗ ಮಾರ್ಗ ಮಧ್ಯೆಯೇ ಬೈಕ್ ಸವಾರರು ಮೃತಪಟ್ಟಿದ್ದಾರೆ.
ಮೃತ ಪ್ರಶಾಂತ್ ಹಾಗೂ ಶಿಲ್ಪ ಇಬ್ಬರು ಒಂದೇ ಕಂಪನೆಯಲ್ಲಿ ಕೆಲಸ ಮಾಡುತ್ತಿದ್ದು , ಪ್ರಶಾಂತ್ ಮೂಲತಃ ಬೆಂಗಳೂರಿನ ಯುವಕ .
ಶಿಲ್ಪ ಆಂಧ್ರ ಪ್ರದೇಶ ಹಿಂದೂಪರ ಮೂಲದವರಾಗಿದ್ದು, ಐಟಿಪಿಎಲ್ ಟಿಸಿಎಸ್ ನಲ್ಲಿ ಕೆಲಸ ಮಾಡುತ್ತಾ ನಾಗವಾರದ ಪಿಜಿಯೊಂದರಲ್ಲಿ ವಾಸಿಸುತ್ತಿದ್ದರು.
ಊಟಕ್ಕೆ ಎಂದು ಹೊರಗೆ ಬಂದಾಗ ದುರ್ಘಟನೆ ನಡೆದಿದ್ದು, ಘಟನೆ ಬಳಿಕ ಕಸದ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಭಾನುವಾರ ಬೆಳಗ್ಗೆ ಮದುವೆ ಮಾತುಕತೆ ಪ್ರಸ್ತಾಪ ಆಗಿತ್ತು ಎನ್ನಲಾಗಿದ್ದು, ಸಂಜೆ ವೇಳೆ ಯುವತಿ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾರೆ. ಬೌರಿಂಗ್ ಆಸ್ಪತ್ರೆ ಶವಾಗಾರದ ಬಳಿಕ ಶಿಲ್ಪ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
ಉಪ್ಪಾರಪೇಟೆ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶ್ರೀರಂಗಪಟ್ಟಣ : ಅಕ್ಟೋಬರ್ 4 ರಿಂದ 7 ವರೆಗೆ ವಿಜೃಂಭಣೆಯಿಂದ ಶ್ರೀರಂಗಪಟ್ಟಣ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ… Read More
ಆಂಧ್ರಪ್ರದೇಶ: ಹಿಂದಿನ ಸರ್ಕಾರ ತಿರುಪತಿ ಲಡ್ಡುವನ್ನು ತುಪ್ಪದ ಬದಲು ಪ್ರಾಣಿಗಳ ಕೊಬ್ಬಿನಿಂದ ತಯಾರಿಸಲಾಗಿದೆ ಎಂದು ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು… Read More
ಬೆಂಗಳೂರು: ಜೆಪಿ ಶಾಸಕ ಮುನಿರತ್ನವಿರುದ್ಧ ಮತ್ತೊಂದು ಕೇಸ್ ದಾಖಲಾಗಿದ್ದು , ಇದೀಗ ಶಾಸಕನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ. ಶಾಸಕ… Read More
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
This website uses cookies.
Leave a Comment