ಸಂದರ್ಶನ ನೀಡಲಿಲ್ಲ ಎಂಬ ಕಾರಣಕ್ಕೆ ವಿಕೆಟ್ ಕೀಪರ್ ವೃದ್ಧಿಮಾನ್ ಸಾಹಗೆ ಬೆದರಿಕೆ ಹಾಕಿದ್ದ ಪತ್ರಕರ್ತ ಬೋರಿಯಾ ಮಜುಂದಾರ್ ನನ್ನು ಬಿಸಿಸಿಐ (BCCI) ಎರಡು ವರ್ಷಗಳ ಕಾಲ ಬ್ಯಾನ್ ಮಾಡಿದೆ.
ಪತ್ರಕರ್ತಬೋರಿಯಾ ಮಜುಂದಾರ್ ಅವರನ್ನು ಮುಂದಿನ ಎರಡು ವರ್ಷಗಳ ಕಾಲ ಕ್ರಿಕೆಟ್ ಸ್ಟೇಡಿಯಂ ಒಳಗೆ ಬಿಟ್ಟುಕೊಳ್ಳದಂತೆ ಬಿಸಿಸಿಐ ರಾಜ್ಯ ಕ್ರಿಕೆಟ್ ಸಂಸ್ಥೆಗಳಿಗೆ ಸೂಚಿಸಲಾಗಿದೆ.
ತವರಿನಲ್ಲಿ ನಡೆಯುವ ಪಂದ್ಯಗಳಿಗೂ ಅವರಿಗೆ ಮಾನ್ಯತೆ ನೀಡಲಾಗುವುದಿಲ್ಲ. ಜೊತೆಗೆ ಅವರನ್ನ ಕಪ್ಪು ಪಟ್ಟಿಗೂ ಸೇರಿಸಲು ಪತ್ರ ಬರೆಯುತ್ತೇವೆ. ಹಾಗೆಯೇ ಆಟಗಾರರು ಆತನೊಂದಿಗೆ ಸಂಪರ್ಕ ಬೆಸೆಯಬಾರದು ಎಂದು ಹೇಳಿದೆ.
ಸಾಹನನ್ನು ಟೀಮ್ ಇಂಡಿಯಾಗೆ ಆಯ್ಕೆ ಮಾಡಲು ಸಾಧ್ಯವಿಲ್ಲ. ನಿವೃತ್ತಿ ಪಡೆಯುವುದು ಉತ್ತಮ ಎಂದು ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಹೇಳಿದ್ದ ವಿಚಾರವಾಗಿ ವೃದ್ಧಿಮಾನ್ ಸಾಹ ಆಕ್ರೋಶ ವ್ಯಕ್ತಪಡಿಸಿದ್ರು.
ದ್ರಾವಿಡ್ ಮೇಲೆ ಕಿಡಿಕಾರಿದ ಬೆನ್ನಲ್ಲೇ ಪತ್ರಕರ್ತ ಬೋರಿಯಾ ಮಜುಂದಾರ್, ಸಾಹಗೆ ವಾಟ್ಸಪ್ ಮೂಲಕ ಸಂದರ್ಶನ ನೀಡುವಂತೆ ಸಂದೇಶ ಕಳುಹಿಸಿದರು ಸಾಹ ಇದಕ್ಕೆ ಒಪ್ಪದ ಕಾರಣ, ಪತ್ರಕರ್ತ ಬೆದರಿಕೆ ಹಾಕಿದರು.
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
ಬೆಂಗಳೂರು : ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಮೂವರು ಯುವಕರು ರೈಲಿಗೆ ಸಿಲುಕಿ ಸಾವಿಗೀಡಾದ ಘಟನೆ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು… Read More
This website uses cookies.
Leave a Comment