Categories: Main News

ನಾಳೆಯಿಂದ ಮೈಸೂರಿನಲ್ಲಿ ಬೆ. 6 ರಿಂದ 2 ಗಂಟೆಯವರೆಗೆ ವಸ್ತುಗಳ ಖರೀದಿಗೆ ಅವಕಾಶ : ಡಿಸಿ ಬಗಾದಿ‌

ಕೊರೋನಾ ಪಾಸಿಟಿವಿಟಿ ದರ ಕಡಿಮೆ ಆಗಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ, ಈಗ ಲಾಕ್ ಡೌನ್ ನಿರ್ಬಂಧಗಳನ್ನು ನಾಳೆಯಿಂದ ಸರ್ಕಾರ ಸಡಿಲಗೊಳಿಸಿ ಆದೇಶಿಸಿದೆ.

ಈ ವಿಷಯವನ್ನು ಸುದ್ದಿಗಾರರಿಗೆ ತಿಳಿಸಿದ ಜಿಲ್ಲಾಧಿಕಾರಿ ಬಗಾದಿ
ಅನ್ ಲಾಕ್ 3 ಕೆಟಗರಿಯಿಂದ ಮೈಸೂರು ಜಿಲ್ಲೆಯಲ್ಲಿ ಅನ್ ಲಾಕ್ ಕೆಟಗರಿ 2ಕ್ಕೆ ಸೇರ್ಪಡೆಗೊಳಿಸುವ ಮೂಲಕ, ಬೆಳಿಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯವಸ್ತು ಖರೀದಿಗೆ ಸಮಯವನ್ನು ವಿಸ್ತರಣೆ ಮಾಡಿ ಆದೇಶಿಸಿದೆ ಎಂದರು.

ಮೈಸೂರು ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವಿಟಿ ದರ ಇಳಿಕೆ ಕಂಡ ಕಾರಣದಿಂದಾಗಿ, ಸರ್ಕಾರವು ಕೆಟಗರಿ 3 ರಿಂದ, ಕೆಟಗರಿ 2ಕ್ಕೆ ಸೇರ್ಪಡೆಗೊಳಿಸಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಶೇ.50ರಷ್ಟು ಕಾರ್ಮಿಕರೊಂದಿಗೆ ಕೈಗಾರಿಕೆ, ಉದ್ದಿಮೆಗಳನ್ನು ತೆರೆಯೋದಕ್ಕೆ, ಶೇ.30ರಷ್ಟು ನೌಕರರೊಂದಿಗೆ ಗಾರ್ಮೆಂಟ್ಸ್ ತೆರೆಯೋದಕ್ಕೆ ಅವಕಾಶ ನೀಡಲಾಗಿದೆ ಎಂದರು.

ಅಗತ್ಯ ಮಾರಾಟಕ್ಕೆ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ

  • ಹಣ್ಣುಗಳು ದಿನಸಿ ಮಾಂಸ ಅಗತ್ಯ ವಸ್ತುಗಳ
  • ಪಾನಿಪಾರಿ ಬಜ್ಜಿ ತಳ್ಳು ಗಾಡಿಯಲ್ಲಿ ಮಾರುವವರಿಗೂ ಅವಕಾಶ
  • ಕಿರಾಣಿ ಅಂಗಡಿಗಳಿಗೆ ಅವಕಾಶ
  • ಮದ್ಯದ ಅಂಗಡಿಗಳಲ್ಲಿ ಪಾರ್ಸಲ್‌ಗೆ ಮಾತ್ರ ಅವಕಾಶ
  • ಎಲ್ಲಾ ವಸ್ತುಗಳು ಹೋಂ ಡೆಲಿವರಿಗೆ 24/7 ಅವಕಾಶ
  • ಹೋಟೆಲ್‌ಗಳಲ್ಲಿ 24/7 ಪಾರ್ಸೆಲ್‌ಗೆ ಅವಕಾಶ
  • ಕಟ್ಟಡದ ನಿರ್ಮಾಣ ಕಾಮಗಾರಿಯ ಮಾರಾಟ ಮಳಿಗೆಗೂ ಅವಕಾಶ.
  • ಕಬ್ಬಿಣದ ಅಂಗಡಿ, ಸಿಮೆಂಟ್, ಹಾರ್ಡ್‌ವೇರ್ ಸೇರಿ ಎಲ್ಲಾ ಕಟ್ಟಡ ಸಾಮಾಗ್ರಿಗಳ ಅಂಗಡಿಗಳಿಗೆ ಅವಕಾಶ
  • ಉದ್ಯಾನವನಗಳಲ್ಲಿ 05 ರಿಂದ 10 ರವರೆಗೂ ಅವಕಾಶ
  • ಟ್ಯಾಕ್ಸಿ ಆಟೋಗಳಿಗೆ ಇಬ್ಬರು ಪ್ಯಾಸೆಂಜರ್ ಜೊತೆ ಅವಕಾಶ
  • ಸರ್ಕಾರಿ ಕಚೇರಿಗಳು ಶೇಕಡ 50ರಷ್ಟು ಸಿಬ್ಬಂದಿಯೊಂದಿಗೆ ಅವಕಾಶ.
  • ತರಬೇತಿಗೆ ಅವಕಾಶ
  • ಕನ್ನಡಕದ ಅಂಗಡಿಗಳಿಗೂ ಅವಕಾಶ
  • ಅಂತ್ಯ ಸಂಸ್ಕಾರಕ್ಕೆ 5 ಜನರಿಗೆ ಭಾಗವಹಿಸಲು ಅವಕಾಶ
  • ಎಲ್ಲಾ ಕೈಗಾರಿಕೆಗಳು ಶೇಕಡ 50ರಷ್ಟು ಸಿಬ್ಬಂದಿಗೆ ಅವಕಾಶ
  • ಗಾರ್ಮೆಂಟ್ಸ್‌ಗೆ ಶೇಕಡ 30ರಷ್ಟು ಕಾರ್ಮಿಕರಿಗೆ ಅವಕಾಶ
Team Newsnap
Leave a Comment
Share
Published by
Team Newsnap

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024