ನಾಳೆಯಿಂದ ಸರ್ಕಾರಿ ನೌಕರರ ವರ್ಗಾವಣೆ ಆರಂಭ ಪ್ರಕ್ರಿಯೆ ಚಾಲನೆ ನೀಡಲು ಆಯಾ ಇಲಾಖೆ ಮಂತ್ರಿಗಳಿಗೆ ಜವಾಬ್ದಾರಿ ಕೊಡಲಾಗಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಈ ಕುರಿತಂತೆ ಮಾರ್ಗದರ್ಶಿ ಸೂತ್ರವನ್ನು ಬಿಡುಗಡೆ ಮಾಡಿದ್ದಾರೆ.
ಇದನ್ನು ಓದಿ : ಎಸ್ . ಎಂ . ಕೃಷ್ಣ ಮೊಮ್ಮಗ , ಡಿಕೆಶಿ ಅಳಿಯ ಅಮರ್ತ್ಯ ಹೆಗ್ಡೆ ಮದ್ದೂರು ಕ್ಷೇತ್ರದ ಕೈ ಅಭ್ಯರ್ಥಿ ?
2023 ನೇ ಸಾಲಿಗೆ ಗ್ರೂಪ್ -ಎ, ಗ್ರೂಪ್ -ಬಿ , ಗ್ರೂಪ್ -ಸಿ ಹಾಗೂ ಗ್ರೂಪ್ -ಡಿ ಸೇರಿದಂತೆ ಅಧಿಕಾರಿಗಳನ್ನು ಶೇ 6 ರಷ್ಟು ಮಾತ್ರ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಲು ಆಯಾ ಇಲಾಖಾ ಸಚಿವರಿಗೆ ಜವಾಬ್ದಾರಿ ನೀಡಿ ಆದೇಶ ಹೊರಡಿಸಲಾಗಿದೆ.
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
This website uses cookies.
Leave a Comment