ಬೆಳಗಾವಿ ಸಮೀಪದ ಭಾನುವಾರ ಬೆಳಿಗ್ಗೆ ಸಂಭವಿಸಿದ ದುರಂತದಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ
ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನವೊಂದು ಬಳ್ಳಾರಿ ನಾಲಾಗೆ ಬಿದ್ದ ಪರಿಣಾಮ, 7 ಮಂದಿ ಸ್ಥಳದಲ್ಲೇ ಹಾಗೂ ಇಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಮೂವರು ತೀವ್ರವಾಗಿ ಗಾಯಗೊಂಡ ಘಟನೆ ಬೆಳಗಾವಿ ತಾಲೂಕಿನ ಕಣಬರಗಿ ಬಳಿಯ ಕಲ್ಯಾಳ ಪುಲ್ ಬಳಿ ನಡೆದಿದೆ.ಇದನ್ನು ಓದಿ –ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಕೋವಿಡ್ ದೃಢ
ಅಕ್ಕ-ತಂಗಿಯರ ಹಾಳದಿಂದ ಬೆಳಗಾವಿಗೆ ಕೂಲಿ ಕೆಲಸದವರನ್ನು ಕ್ರೂಸರ್ ವಾಹನದಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ಪಲ್ಟಿ ಹೊಡೆದು ನಾಲೆಗೆ ಬಿದ್ದಾಗ ಘಟನೆ ನಡೆದಿದೆ.ಫಕ್ಕೀರಪ್ಪ ಹರಿಜನ, ಅಡಿಯಪ್ಪ ಚಲಬಾವಿ ಬಸವರಾಜ್ ದಳವಿ, ಮಲ್ಲಪ್ಪ
ಆಕಾಶ್ ರಾಮಣ್ಣ ಗತ್ತಿಬಸವರಾಜ್ ಹನುಮನ್ನವರ್ ಸೇರಿಂತೆ 9 ಮಂದಿ ಸಾವನ್ನಪ್ಪಿದ್ದಾರೆ.
ಈ ಕ್ರೂಸರ್ ನಲ್ಲಿ 18 ಮಂದಿ ಕೂಲಿ ಕೆಲಸಕ್ಕೆ ಹೋಗುವವರು ಪ್ರಯಾಣ ಮಾಡುತ್ತಿದ್ದರು. 10 ಮಂದಿ ಗಾಯಗೊಂಡಿದ್ದಾರೆ .ಸ್ಥಳಕ್ಕೆ ಬೆಳಗಾವಿ ಪೋಲಿಸ್ ಆಯುಕ್ತ ಬೋರಲಿಂಗಯ್ಯ ಭೇಟಿ ಪರಿಶೀಲನೆ ಮಾಡಿದರು. ಮಾರಿಹಾಳ್ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡುತ್ತಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು