ಬೆಳಗಾವಿ ತಾಲೂಕಿನ ಕಲ್ಯಾಳ್ ಬ್ರಿಡ್ಜ್ ಬಳಿ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ ಕುಟುಂಬಸ್ಥರಿಗೆ ಸರ್ಕಾರದಿಂದ ತಲಾ 5 ಲಕ್ಷ ಹಾಗೂ ಜಿಲ್ಲಾಡಳಿತದಿಂದ ಎರಡು ಲಕ್ಷ ಪರಿಹಾರ ನೀಡಲಾಗುವುದು

ಈ ವಿಷಯವನ್ನು ಸಿಎಂ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ಈ ಅಪಘಾತದಲ್ಲಿ 7 ಜನ ಮೃತಪಟ್ಟಿದ್ದು, ಅನೇಕರಿಗೆ ಗಾಯ ಆಗಿರುವ ಬಗ್ಗೆ ಮಾಹಿತಿ ಬಂದಿದೆ.ಇದನ್ನು ಓದಿ –‘ಕೋಟಿಗೊಬ್ಬ–3’ ನಿರ್ಮಾಪಕ ಸೂರಪ್ಪ ಬಾಬು ಕಾರು ಅಪಘಾತ
ಮೃತರೆಲ್ಲರೂ ಕೂಲಿ ಕಾರ್ಮಿಕರಾಗಿದ್ದಾರೆ. ಮೃತರ ಕುಟುಂಬಸ್ಥರಿಗೆ ತಲಾ ಐದು ಲಕ್ಷ ಪರಿಹಾರ ನೀಡಲಾಗುತ್ತದೆ. ಹಾಗೂ ಜಿಲ್ಲಾಡಳಿತದಿಂದ ಎರಡು ಲಕ್ಷ ಪರಿಹಾರ ನೀಡುವುದರ ಜೊತೆಗೆ ಗಾಯಗಳು ಸಂಪೂರ್ಣ ವೆಚ್ಚ ಭರಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಹಲವರಿಗೆ ಗಂಭೀರ ಗಾಯಗಳಾಗಿದೆ. ಇಂದು ನಸುಕಿನ ಜಾವ ನಡೆದಿರುವ ಭೀಕರ ಅಪಘಾತಕ್ಕೆ ನಿದ್ರೆಯ ಮಂಪರಿನಲ್ಲಿದ್ದ ಚಾಲಕನ ನಿರ್ಲಕ್ಷ್ಯತನವೇ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಮಾರೀಹಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು